ನಿತ್ಯ ನೀತಿ : ಬಡತನ ಶಾಶ್ವತವಲ್ಲ, ಸಿರಿತನ ಶಾಶ್ವತವಲ್ಲ. ನಿನ್ನಲ್ಲಿರುವ ಮಾನವೀಯ ಗುಣಗಳೇ ಶಾಶ್ವತ.
ಪಂಚಾಂಗ : ಮಂಗಳವಾರ, 02-09-2025
ವಿಶ್ವಾವಸು ಸಂವತ್ಸರ / ಆಯನ:ದಕ್ಷಿಣಾಯಣ / ಋತು: ವರ್ಷ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ದಶಮಿ / ನಕ್ಷತ್ರ: ಮೂಲಾ / ಯೋಗ: ಪ್ರೀತಿ / ಕರಣ: ತೈತಿಲ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.30
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ವೃಷಭ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.
ಮಿಥುನ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಕನ್ಯಾ: ಮಾತಿನಲ್ಲಿ ಹಿಡಿತ ವಿರಲಿ. ಶ್ರಮಕ್ಕೆ ತಕ್ಕ ಫಲ ದೊರೆಯುವುದು. ಉದ್ಯೋಗದಲ್ಲಿ ಅಧಿಕ ಒತ್ತಡ.
ತುಲಾ: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಧನುಸ್ಸು: ಬಟ್ಟೆ ವ್ಯಾಪಾರದಲ್ಲಿ ನಷ್ಟ. ಮಾತಿನಲ್ಲಿ ಹಿಡಿತವಿರಲಿ. ಸ್ವಜನರಿಂದ ತೊಂದರೆ.
ಮಕರ: ತಂದೆ-ತಾಯಿ ಆಶೀರ್ವಾದದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಕುಂಭ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
- ನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡಿದ ಮಾಲೀಕರ ವಿರುದ್ಧ ಕ್ರಮ
- ಕೆ.ಎನ್.ರಾಜಣ್ಣ ಬಿಜೆಪಿಗೆ ಸೇರಲು ಅರ್ಜಿ ಸಲ್ಲಿಸಿದ್ದಾರೆ : ಬಾಂಬ್ ಸಿಡಿಸಿದ ಶಾಸಕ ಬಾಲಕೃಷ್ಣ
- ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್ ಗೆದ್ದ ಕಿಮಾನ್ ಶಾ
- ಸಹದ್ಯೋಗಿ ಸಂಗದಿಂದ ನೆಸ್ಲೆ ಸಿಇಒ ಹುದ್ದೆ ಕಳೆದುಕೊಂಡ ಫ್ರೀಕ್ಸ್
- ಸಾವಿನಲ್ಲೂ ಒಂದಾದ ಅಣ್ಣ-ತಮ್ಮ : ಅಣ್ಣನ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ತಮ್ಮ