ನಿತ್ಯ ನೀತಿ : ಅವಸರ ಪಡಬೇಡ ಕಾದು ನೋಡು. ಇನ್ನೊಬ್ಬರ ನೆಮ್ಮದಿ ತಿಂದವರು ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲ. ಕರ್ಮ ಯಾರನ್ನೂ ಬಿಡಲ್ಲ.
ಪಂಚಾಂಗ : ಭಾನುವಾರ, 07-09-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಶತಭಿಷಾ / ಯೋಗ: ಸುಕರ್ಮಾ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.26
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಕಾರ್ಯ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ಕಟಕ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.
ಸಿಂಹ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.
ತುಲಾ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ. ನಿವೇಶನ ಖರೀದಿಗೆ ನಿರ್ಧಾರ ಮಾಡುವಿರಿ.
ಧನುಸ್ಸು: ವಿವಾಹಿತ ದಂಪತಿ ಸ್ಮರಣೀಯ ಕ್ಷಣ ಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಮಕರ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಕುಂಭ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಮಾತಿಗಿಂತ ವೌನವಾಗಿರಿ.
ಮೀನ: ಯೋಗ ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.