ನಿತ್ಯ ನೀತಿ : ದುರಾಸೆ ಮನುಷ್ಯನ ಬದುಕಿನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಯಾವತ್ತೂ ಯಶಸ್ಸು ಸಾಧಿಸಲು ಸಾಧ್ಯವಿಲ್ಲ.
ಪಂಚಾಂಗ : ಗುರುವಾರ, 02-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ...
ಬೆಂಗಳೂರು, ಏ.30- ಮೊಬೈಲ್ನಲ್ಲಿ ಆನ್ಲೈನ್ ಮೂಲಕ ಬಿಜಿಎಂಐ, ಪಬ್ಜೀ ಮತ್ತು ಡ್ರೀಮ್-11 ಗೇಮ್ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...
ಬೆಂಗಳೂರು,ಏ.30- ಮಕ್ಕಳಿಗೆ ಸ್ಮಾರ್ಟ್ಫೋನ್ ಕೊಡಿಸುವ ಪೋಷಕರು ಅವರ ಕಾರ್ಯ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕೆಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸಲಹೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿದ್ದಾರೆಯೇ? ಆನ್ಲೈನ್...
ಕಲಬುರಗಿ,ಮೇ1- ಭಾರೀ ತಾಪಮಾನದಿಂದಾಗಿ ಪ್ರಚಾರದ ವೇಳೆ ಕಲಬುರಗಿ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಉಮೇಶ್ ಜಾಧವ್ ಅವರು,ಕಲಬುರಗಿಯಲ್ಲಿ ವಿರಶೈವ ಲಿಂಗಾಯತ ಸಮುದಾಯದಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ...
ಬೆಂಗಳೂರು,ಮೇ1- ರೈತರಿಗೆ ಕೊಡುತ್ತಿದ್ದ ಹಾಲಿನ 5 ರೂ. ಪ್ರೋತ್ಸಾಹ ಧನವನ್ನೂ ಕೂಡ ನಿಲ್ಲಿಸಿದ್ದಾರೆ, ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು, ಮೇ.1- ನಾನಲ್ಲ… ನಾನಲ್ಲ… ನನಗೂ ವಿಡಿಯೋಗೂ, ಪೆನ್ಡ್ರೈವ್ಗೂ ಯಾವುದೇ ಸಂಬಂಧವಿಲ್ಲ ಎಂದು ಈಗ ಎಲ್ಲರೂ ಹೇಳುತ್ತಿದ್ದಾರೆ. ನಾನು ಪೆನ್ಡ್ರೈವ್ ಕೊಟ್ಟಿದ್ದು ಬಿಜೆಪಿ ನಾಯಕನಿಗೆ ಅಷ್ಟೇ ಎಂದು ಪ್ರಜ್ವಲ್ ರೇವಣ್ಣ ಮಾಜಿ ಕಾರು...
ಹಾಸನ,ಮೇ.1- ನಾನೇನೂ ತಪ್ಪು ಮಾಡಿಲ್ಲ, ಯಾವುದೇ ರೀತಿಯ ತನಿಖೆಯನ್ನಾದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ.
ಆರೋಪವನ್ನು...
ಹಾಸನ,ಮೇ1- ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.ಹೊಳೆನರಸೀಪುರದಲ್ಲಿರುವ...
ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...