Sunday, May 5, 2024
spot_img

ಇದೀಗ ಬಂದ ಸುದ್ದಿ

Big News : ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅರೆಸ್ಟ್..!

ಬೆಂಗಳೂರು, ಮೇ 4- ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕರಾದ ಹೆಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ತಿರಸ್ಕೃತವಾದ ಬೆನ್ನಲ್ಲೇ ಮಾಜಿ ಪ್ರಧಾನಿ...

ಬೆಂಗಳೂರು ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಆಟೋ ಚಾಲಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಮೇ 3- ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಂದಿಗೆ ಜಗಳವಾಡಿದ ರೌಡಿ ಡ್ರಾಗರ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಧ್ಯ ರಾತ್ರಿ ನಡೆದಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42)...

ನಿಮ್ಮ ಮಕ್ಕಳನ್ನು ಹೆದರಿಸಿ ಮನೆಯಲ್ಲಿ ಕಳ್ಳತನ ಮಾಡಿಸ್ತಾರೆ ಹುಷಾರ್..!

ಬೆಂಗಳೂರು, ಏ.30- ಮೊಬೈಲ್‌ನಲ್ಲಿ ಆನ್‌ಲೈನ್‌ ಮೂಲಕ ಬಿಜಿಎಂಐ, ಪಬ್‌ಜೀ ಮತ್ತು ಡ್ರೀಮ್‌-11 ಗೇಮ್‌ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆತ್ಯಾಚಾರ ಆರೋಪಿಗೆ ಗುಂಡೇಟು

ಧಾರವಾಡ, ಮೇ 04- ಪೊಲೀಸರ ಮೇಲೆ ಎರಗಿದ ಆತ್ಯಾಚಾರ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯಲಾಗಿದೆ. ನವನಗರ ಪೊಲೀಸ್‌‍ ಠಾಣೆಯಲ್ಲಿ ನಡೆದಿದ್ದ ಬಾಲಕೀಯ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಸದ್ದಾಂ ಹುಸೇನ್‌ ಗುಂಡೇಟು...

ರಾಜಕೀಯ

ಕ್ರೀಡಾ ಸುದ್ದಿ

ಆರ್‌.ಅಶ್ವಿನ್‌ ಐಪಿಎಲ್‌ ಜೀವನ ಅಂತ್ಯ..?

ಬೆಂಗಳೂರು, ಏ. 29- ಹದಿನೇಳನೇ ಆವೃತ್ತಿಯ ಐಷಾರಾಮಿ ಟಿ20 ಲೀಗ್‌ನಲ್ಲಿ ತಮ ನೈಜ ಪ್ರದರ್ಶನವನ್ನು ಪ್ರದಶಿಸುವಲ್ಲಿ ಎಡವಿರುವ ರಾಜಸ್ಥಾನ್‌ ರಾಯಲ್ಸ್ ಅನುಭವಿ ಸ್ಪಿನ್ನರ್‌ ರವಿಚಂದ್ರನ್‌ ಅವರು 2025ರ ಐಪಿಎಲ್‌ ಟೂರ್ನಿಯಲ್ಲಿ ಹರಾಜಾಗದೆ ಉಳಿಯುವ...

ರಾಜ್ಯ

Big News : ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅರೆಸ್ಟ್..!

ಬೆಂಗಳೂರು, ಮೇ 4- ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕರಾದ ಹೆಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ತಿರಸ್ಕೃತವಾದ ಬೆನ್ನಲ್ಲೇ ಮಾಜಿ ಪ್ರಧಾನಿ...

ವಿಚಾರಣೆಗೆ ಹಾಜರಾಗಲು ಎಚ್‌.ಡಿ.ರೇವಣ್ಣ ಅವರಿಗೆ ಸಂಜೆಯವರೆಗೂ ಕಾಲಾವಕಾಶವಿದೆ : ಪರಮೇಶ್ವರ್‌

ಬೆಂಗಳೂರು,ಮೇ.4- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಇಂದು ಸಂಜೆಯವರೆಗೂ ಕಾಲಾವಕಾಶವಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ...

ವೇದಿಕೆ ಮೇಲೆ ಅಭಿನಯಿಸುತ್ತಿರುವಾಗಲೇ ಪ್ರಾಣ ಬಿಟ್ಟ ಕಲಾವಿದ

ಯಲಹಂಕ, ಮೇ.4- ವೇದಿಕೆ ಮೇಲೆ ಅಭಿನಯಿಸುವಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಯಲಹಂಕ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ. ದೇವನಹಳ್ಳಿ ತಾಲ್ಲೂಕು ಹರದೇಶಹಳ್ಳಿಯ ನಿವಾಸಿಯಾದ ಮುನಿಕೆಂಪಣ್ಣ ಮೃತಪಟ್ಟ ಕಲಾವಿದ. ನಿನ್ನೆ ರಾತ್ರಿ ಯಲಹಂಕ...

ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ಇಮೇಲ್‌

ಮಂಗಳೂರು,ಮೇ4- ಇಲ್ಲಿನ ಏರ್‌ಪೋರ್ಟ್‌ಗೆ ಬಾಂಬ್‌ ಇಡಲಾಗಿದ್ದು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತವಾಗಲಿದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್‌ ಬಂದಿದೆ. ಏರ್‌ಪೋರ್ಟ್‌ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಅಲ್ಲದೆ ಮೂರು ವಿಮಾನಗಳಲ್ಲಿಯೂ ಬಾಂಬ್‌ ಇಡಲಾಗಿದೆ ಎಂಬ...

ವಿಧಾನಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಮೇ.4- ವಿಧಾನಪರಿಷತ್‌ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಮತದಾರರ ಪಟ್ಟಿಗೆ ಹೆಸರುಗಳನ್ನು ನೊಂದಾಯಿಸಲು ಮೇ 6 ಕಡೆಯ ದಿನವಾಗಿದೆ. ಕರ್ನಾಟಕ ಈಶಾನ್ಯ ಪದವೀಧರ, ಕರ್ನಾಟಕ ನೈರುತ್ಯ ಪದವೀಧರ,...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ