Sunday, May 19, 2024
spot_img

ಇದೀಗ ಬಂದ ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು

ಬೆಂಗಳೂರು,ಮೇ 18- ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ಪ್ರಜ್ವಲ್...

ಬೆಂಗಳೂರು ಸುದ್ದಿಗಳು

ಮಗನನ್ನೇ ಕೊಂದ ತಂದೆ

ಬೆಂಗಳೂರು,ಮೇ 18- ಹಣಕಾಸು ವಿಚಾರಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ರಾತ್ರಿ ಮಗ ಮಲಗಿದ್ದಾಗ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ರಾಮನಗರ ಗ್ರಾಮಾಂತರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಲಕ್ಕೋಜನಹಳ್ಳಿ ನಿವಾಸಿ...

ಪೊಲೀಸರಿಗೆ ತಲೆನೋವಾದ ಹುಸಿಬಾಂಬ್‌ ಇ-ಮೇಲ್‌ ಪ್ರಕರಣಗಳು

ಬೆಂಗಳೂರು,ಮೇ 18- ಆಧುನಿಕ ತಂತ್ರಜ್ಞಾನ ಬೆಳೆದಂತೆ ಅಪರಾಧ ಚಟುವಟಿಕೆಗಳು ಬದಲಾಗಿದ್ದು, ಪಿಕ್‌ಪಾಕೆಟ್‌, ಸರಗಳ್ಳರನ್ನು ಹಿಡಿಯುತ್ತಿದ್ದ ಪೊಲೀಸರು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೈಬರ್‌ ಹಣಕಾಸು ವಂಚನೆ, ಕ್ರಿಪ್ಟೋ ಕರೆನ್ಸಿಯಂತಹ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸುತ್ತಿರುವ ಬೆಂಗಳೂರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೃಹಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದ ಝಬೇರ್‌ನನ್ನ ಉಚ್ಚಾಟಿಸಿದ ಕಾಂಗ್ರೆಸ್‌‍

ಕೊರಟಗೆರೆ, ಮೇ 18- ಗೃಹ ಸಚಿವ ಡಾ.ಜಿ. ಪರಮೇಶ್ವರ ಹೆಸರನ್ನು ದುರ್ಬಳಿಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿರುವ ಮಹಮದ್‌ ಝಬೇರ್‌ ರನ್ನು ಸಚಿವರ ಆದೇಶದಂತೆ ಕಾಂಗ್ರೆಸ್‌‍ ಪಕ್ಷದಿಂದ ಉಚ್ಚಾಟಿಸಿ ಪದವಿಯನ್ನು ವಜಾಗೊಳಿಸಲಾಗಿದೆ ಎಂದು...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರು-ಶಿಷ್ಯರ ಕಾದಾಟ

ಬೆಂಗಳೂರು,ಮೇ.18- ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌‍ಕೆ ನಡುವಿನ ನಿರ್ಣಾಯಕ ಪಂದ್ಯ ಕೂತುಹಲ ಕೆರಳಿಸಿದೆ.ಈ ಪಂದ್ಯದಲ್ಲಿ ಗೆಲುವು ಸಾಧಿಸಲಿರುವ ತಂಡ ಪ್ಲೇ ಆಫ್‌ ಹಂತ ತಲುಪಲು ಸಹಕಾರಿಯಾಗಲಿರುವುದರಿಂದ ಎರಡು...

ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು

ಬೆಂಗಳೂರು,ಮೇ 18- ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ಪ್ರಜ್ವಲ್...

ಅಂಜಲಿ ಕೊಲೆ ಆರೋಪಿ ಗಿರೀಶ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಹುಬ್ಬಳ್ಳಿ, ಮೇ 18- ಅಂಜಲಿ ಕೊಲೆ ಆರೋಪಿ ಗಿರೀಶ್‌ ವಿರುದ್ಧ ಬೆಂಡಿಗೇರಿ ಪೊಲೀಸ್‌‍ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮಗಳಿಗೆ ಕಿರುಕುಳ ಕೊಟ್ಟು, ಚಿನ್ನಾಭರಣಗಳನ್ನು ಪಡೆದುಕೊಂಡಿದ್ದಾನೆ ಎಂದು ಅಪ್ರಾಪ್ತ ಬಾಲಕಿಯ ಪೋಷಕರು...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್‌‍ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು,ಮೇ18- ರಾಜ್ಯದಲ್ಲಿ ಇತ್ತೀಚೆಗೆ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಬಿಜೆಪಿ ನಿಯೋಗ ಪೊಲೀಸ್‌‍ ಮಹಾನಿರ್ದೇಶಕರಿಗೆ...

ಪೆನ್‌ಡ್ರೈವ್‌ ಪ್ರಕರಣಕ್ಕೂ ಕಾಂಗ್ರೆಸ್‌‍ ನಾಯಕರಿಗೂ ಯಾವುದೇ ಸಂಬಂಧವಿಲ್ಲ : ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು,ಮೇ 18- ಪೆನ್‌ಡ್ರೈವ್‌ ಪ್ರಕರಣಕ್ಕೂ ಕಾಂಗ್ರೆಸ್‌‍ನ ಯಾವ ನಾಯಕರಿಗೂ ಸಂಬಂಧವಿಲ್ಲ, ಇದರಿಂದ ನಮ್ಮ ಪಕ್ಷಕ್ಕೆ ರಾಜಕೀಯವಾಗಿ ಲಾಭವಾಗಿಲ್ಲ, ಪ್ರಜ್ವಲ್‌ ರೇವಣ್ಣನನ್ನು ಅವರ ಕುಟುಂಬದ ಸದಸ್ಯರು ಕರೆಸಿ ತನಿಖೆಗೆ ಒಳಪಡಿಸಬೇಕು ಎಂದು ಕೃಷಿ ಸಚಿವ...

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ಬ್ಯಾಂಕ್‌ ಖಾತೆಗಳ ಮೇಲೆ ಎಸ್‌‍ಐಟಿ ನಿಗಾ

ಬೆಂಗಳೂರು, ಮೇ 18- ಪೆನ್‌ಡ್ರೈವ್‌ ಪ್ರಕರಣ ಸದ್ದು ಮಾಡುತ್ತಿದ್ದಂತೆಯೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್‌‍ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ಗೆ ಸೇರಿದ ಎಲ್ಲಾ ಬ್ಯಾಂಕ್‌...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ