Sunday, May 5, 2024
spot_img

ಇದೀಗ ಬಂದ ಸುದ್ದಿ

ಶಿಕ್ಷಕರಿಂದ ಬೆತ್ತದ ಏಟು ತಿಂದಿದ್ದನ್ನು ನೆನಪಿಸಿಕೊಂಡ ಸಿಜೆಐ ಚಂದ್ರಚೂಡ್‌

ನವದೆಹಲಿ,ಮೇ.5- ಶಾಲೆಯಲ್ಲಿ ಸಣ್ಣ ತಪ್ಪಿಗೆ ಶಿಕ್ಷಕರಿಂದ ಬೆತ್ತದ ರುಚಿ ನೋಡಿದ್ದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಸರಿಸಿಕೊಂಡಿದ್ದಾರೆ.ಕಠಂಡುವಿನಲ್ಲಿ ನೇಪಾಳದ ಸುಪ್ರೀಂ ಕೋರ್ಟ್‌ ಆಯೋಜಿಸಿದ್ದ ಬಾಲಾಪರಾಧಿ ನ್ಯಾಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ...

ಬೆಂಗಳೂರು ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಆಟೋ ಚಾಲಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಮೇ 3- ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಂದಿಗೆ ಜಗಳವಾಡಿದ ರೌಡಿ ಡ್ರಾಗರ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಧ್ಯ ರಾತ್ರಿ ನಡೆದಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42)...

ನಿಮ್ಮ ಮಕ್ಕಳನ್ನು ಹೆದರಿಸಿ ಮನೆಯಲ್ಲಿ ಕಳ್ಳತನ ಮಾಡಿಸ್ತಾರೆ ಹುಷಾರ್..!

ಬೆಂಗಳೂರು, ಏ.30- ಮೊಬೈಲ್‌ನಲ್ಲಿ ಆನ್‌ಲೈನ್‌ ಮೂಲಕ ಬಿಜಿಎಂಐ, ಪಬ್‌ಜೀ ಮತ್ತು ಡ್ರೀಮ್‌-11 ಗೇಮ್‌ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ..!

ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ...

ರಾಜಕೀಯ

ಕ್ರೀಡಾ ಸುದ್ದಿ

ಶುಭಮನ್‌ ಗಿಲ್‌ ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ; ಮಿಲ್ಲರ್‌

ಬೆಂಗಳೂರು, ಮೇ 5 (ಪಿಟಿಐ)- ಶುಭಮನ್‌ ಗಿಲ್‌ ಅವರು ಇನ್ನು ಚಿಕ್ಕವರಾಗಿದ್ದಾರೆ ಮತ್ತು ಆತ ಒಬ್ಬ ಅಸಾಧಾರಣ ಆಟಗಾರ ಅವರು ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ಎಂದು ಗುಜರಾತ್‌ ಟೈಟಾನ್ಸ್ ಆಟಗಾರ ಡೇವಿಡ್‌ ಮಿಲ್ಲರ್‌...

ರಾಜ್ಯ

ನಾಳೆ ರಾತ್ರಿಯಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬೆಂಗಳೂರು,ಮೇ.5- ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿಬ್ಬಂದಿಗಳು ಸಿದ್ದರಾಗಿದ್ದಾರೆ. 108...

ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವ ಡೈರೆಕ್ಟರ್, ಪ್ರೊಡ್ಯೂಸರ್ ಯಾರು..?

ಬೆಂಗಳೂರು,ಮೇ5- ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ್ಟು ಹಾಕಿದೆ. ಅದರಲ್ಲಿ ಒಂದು...

ಹೆಚ್ಚಿದ ಬಿಸಿಲಿನ ಝಳ : ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು,ಮೇ5- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮುನ್ನೆಚ್ಚರಿಕಾ...

2ನೇ ಹಂತದ ಚುನಾವಣೆಗೆ ಕ್ಷಣಗಣನೆ, ಇಂದು ಸಂಜೆ ಪ್ರಚಾರಕ್ಕೆ ತೆರೆ

ಬೆಂಗಳೂರು,ಮೇ5- ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ...

ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ರಾಜಕೀಯ ಇಲ್ಲ, ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು : ಖರ್ಗೆ

ಕಲಬುರಗಿ,ಮೇ.5- ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ