Wednesday, May 8, 2024
spot_img

ಇದೀಗ ಬಂದ ಸುದ್ದಿ

ಬೆಂಗಳೂರು ಸುದ್ದಿಗಳು

ನಕಲಿ ಬೀಗದ ಕೀ ಬಳಸಿ ಅಕ್ಕನ ಮನೆಯನ್ನೇ ದೋಚಿದ್ದ ತಂಗಿ ಅರೆಸ್ಟ್

ಬೆಂಗಳೂರು, ಮೇ 7- ಅಕ್ಕನ ಮನೆಯಲ್ಲೇ ನಕಲಿ ಬೀಗದ ಕೀ ಬಳಸಿ 65 ಲಕ್ಷ ರೂ. ಬೆಲೆ ಬಾಳುವ ಚಿನ್ನದ ನಾಣ್ಯಗಳು ಮತ್ತು 52 ಲಕ್ಷ ನಗದು ಹಣವನ್ನು ಕಳವು ಮಾಡಿದ್ದ ತಂಗಿಯನ್ನು...

ಅಂಬೇಡ್ಕರ್‌ ಕಾಲೇಜಿನಲ್ಲಿ “ದೊಡ್ಡಮನಿ ಗೋಲ್‌ಮಾಲ್‌” : ಸಿಬಿಐಗೆ ಎನ್‌ಆರ್‌ಆರ್‌ ದೂರು

ಬೆಂಗಳೂರು,ಮೇ.6- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಹಾಗೂ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಧಾಕೃಷ್ಣ ದೊಡ್ಡಮನಿ ಅವರು ಡಾ.ಬಿ.ಆರ್‌.ಅಂಬೇಡ್ಕರ್‌ ಮೆಡಿಕಲ್‌ ಕಾಲೇಜು ಹಾಗೂ ಎಂ.ಆರ್‌.ಅಂಬೇಡ್ಕರ್‌ ಡೆಂಟಲ್‌ ಕಾಲೇಜುಗಳಲ್ಲಿ...

ಮನರಂಜನೆ

ಜಿಲ್ಲಾ ಸುದ್ದಿಗಳು

ರಾಜಕೀಯ

ಕ್ರೀಡಾ ಸುದ್ದಿ

ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಸಂಜು ಸ್ಯಾಮ್ಸನ್‌ಗೆ ದಂಡ

ನವದೆಹಲಿ, ಮೇ 8 (ಪಿಟಿಐ) ಇಲ್ಲಿನ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌‍ ವಿರುದ್ಧ 20 ರನ್‌ ಗಳಿಂದ ಸೋತ ಸಂದರ್ಭದಲ್ಲಿ ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌‍ ತಂಡದ ನಾಯಕ...

ರಾಜ್ಯ

ವಿಧಾನಪರಿಷತ್‌ ಚುನಾವಣೆ : 6 ಸ್ಥಾನಗಳಿಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು,ಮೇ8- ಪ್ರಸಕ್ತ ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು,...

ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ 70.41 ರಷ್ಟು ಮತದಾನ

ಬೆಂಗಳೂರು, ಮೇ 7- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು...

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿಕೆಶಿ ಕೈವಾಡ ಆರೋಪ, ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು,ಮೇ7- ಹಾಸನದ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೆಡಿಎಸ್‌ ಕಚೇರಿ ಜೆಪಿಭವನದ...

“ಪ್ರಜ್ವಲ್‌ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದ ರಾಹುಲ್‌ ಗಾಂಧಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ..?”

ಬೆಂಗಳೂರು,ಮೇ7- ಸಂಸದ ಪ್ರಜ್ವಲ್‌ ರೇವಣ್ಣ ಅವರು 16 ವರ್ಷದೊಳಗಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು ಎಸ್‌ಐಟಿ ಅವರನ್ನು ಏಕೆ ವಿಚಾರಣೆಗೆ...

ಪೆನ್‌ಡ್ರೈವ್‌ ಪ್ರಕರಣ : ಡಿಕೆಶಿಯನ್ನು ಸಂಪುಟದಿಂದ ಕೈಬಿಡುವಂತೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್‌ಡ್ರೈವ್‌ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೆನ್‌ಡ್ರೈವ್‌ ಪ್ರಕರಣದ...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ