Monday, May 6, 2024
spot_img

ಇದೀಗ ಬಂದ ಸುದ್ದಿ

ಪಿಒಕೆ ತಂಟೆಗೆ ಹೋದರೆ ಭಾರತ ಮೇಲೆ ಅಣುಬಾಂಬ್‌ ಬೀಳುತ್ತೆ : ಫಾರೂಕ್‌ ಅಬ್ದುಲ್ಲಾ

ಶ್ರೀನಗರ,ಮೇ.6- ಪಾಕ್‌ ಆಕ್ರಮಿತ ಕಾಶೀರ ಭಾರತದಲ್ಲಿ ವೀಲಿನವಾಗಲು ಪಾಕಿಸ್ತಾನ ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದು ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಕ್‌ ಅಬ್ದುಲ್ಲಾ ವಿವಾದಾತಕ ಹೇಳಿಕೆ ನೀಡಿದ್ದಾರೆ. ಪಿಒಕೆಯನ್ನು ಭಾರತದೊಂದಿಗೆ ವಿಲೀನಗೊಳಿಸಲಾಗುವುದು ಎಂಬ ಕೇಂದ್ರ...

ಬೆಂಗಳೂರು ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಆಟೋ ಚಾಲಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಮೇ 3- ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಂದಿಗೆ ಜಗಳವಾಡಿದ ರೌಡಿ ಡ್ರಾಗರ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಧ್ಯ ರಾತ್ರಿ ನಡೆದಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42)...

ನಿಮ್ಮ ಮಕ್ಕಳನ್ನು ಹೆದರಿಸಿ ಮನೆಯಲ್ಲಿ ಕಳ್ಳತನ ಮಾಡಿಸ್ತಾರೆ ಹುಷಾರ್..!

ಬೆಂಗಳೂರು, ಏ.30- ಮೊಬೈಲ್‌ನಲ್ಲಿ ಆನ್‌ಲೈನ್‌ ಮೂಲಕ ಬಿಜಿಎಂಐ, ಪಬ್‌ಜೀ ಮತ್ತು ಡ್ರೀಮ್‌-11 ಗೇಮ್‌ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ..!

ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ...

ರಾಜಕೀಯ

ಕ್ರೀಡಾ ಸುದ್ದಿ

ಟಿ20 ವಿಶ್ವಕಪ್‌ ಮೇಲೆ ಪಾಕ್ ಉಗ್ರರ ಕರಿನೆರಳು

ನವದೆಹಲಿ,ಮೇ.6- ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌‍ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ಕ್ರಿಕೆಟ್‌ ವಿಶ್ವಕಪ್‌ಗೆ ಪಾಕಿಸ್ತಾನದಿಂದ ಭಯೋತ್ಪಾದನೆ ಬೆದರಿಕೆ ಕರೆ ಬಂದಿದೆ. ಯುನೈಟೆಡ್‌ ಸ್ಟೇಟ್ಸ್ ಆಫ್‌ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌‍ನಲ್ಲಿ 2024 ರ...

ರಾಜ್ಯ

ರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ

ಬೆಂಗಳೂರು,ಮೇ6- ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಧಿಕಾರಿಗಳು ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ...

ರೇವಣ್ಣ ವಿರುದ್ಧ ದೂರು ಕೊಡಿಸಿದ್ದು ಕೆ.ಆರ್‌.ನಗರ ಶಾಸಕ : ಲಿಂಗೇಶ್‌ ಗಂಭೀರ ಆರೋಪ

ಹಾಸನ,ಮೇ 6- ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಮಹಿಳೆ ಅಪಹರಣದ ದೂರನ್ನು ಕೆ.ಆರ್‌.ನಗರ ಶಾಸಕರು ಕೊಡಿಸಿದ್ದಾರೆ ಎಂದು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್‌.ಲಿಂಗೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಕೆ.ಆರ್‌.ನಗರದ...

ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 452.72 ಕೋಟಿ ಮೊತ್ತದ ನಗದ, ಮದ್ಯ ಜಪ್ತಿ

ಬೆಂಗಳೂರು,ಮೇ 6- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 452.72 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ...

5 ತಿಂಗಳಿಂದ ವೇತನ ನೀಡದ ಗ್ಯಾರಂಟಿ ಸರ್ಕಾರ : 108 ಆಂಬ್ಯುಲೆನ್ಸ್ ನೌಕರರ ಮುಷ್ಕರ

ಬೆಂಗಳೂರು,ಮೇ6- ಕಳೆದ ಐದು ತಿಂಗಳಿಂದ ವೇತನ ಸಿಗದ ಮತ್ತು ಸಂಬಳ ಕಡಿತದಂತಹ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ 108 ಆಂಬ್ಯುಲೆನ್ಸ್ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಮುಷ್ಕರ...

ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ

ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ