Wednesday, September 17, 2025

ಇದೀಗ ಬಂದ ಸುದ್ದಿ

ಬೆಂಗಳೂರು ಸುದ್ದಿಗಳು

ಬೆಂಗಳೂರಲ್ಲಿ ಇಂದಿನಿಂದ ಎಂದಿನಂತೆ ಬರಲಿದೆ ಕಾವೇರಿ ನೀರು

ಬೆಂಗಳೂರು, ಸೆ.17- ನಗರದಲ್ಲಿ ಮೂರು ದಿನ ಕಾವೇರಿ ನೀರು ಬರಲ್ಲ ಎಂದಿದ್ದ ಜಲ ಮಂಡಳಿ ಒಂದು ದಿನ ಮೊದಲೇ ನೀರು ಕೊಡಲು ನಿರ್ಧರಿಸಿದೆ.ನಿಗದಿಗಿಂತ ಒಂದು ದಿನ ಮುಂಚಿತವಾಗಿ ಕಾವೇರಿ ನೀರಿನ ಮರು ಸರಬರಾಜು...

ಬೆಂಗಳೂರಿನಲ್ಲಿ ಮಿತಿಮೀರಿದ ಪರಭಾಷಿಗರ ಹಾವಳಿ : ವಾಟಾಳ್‌ ಕಳವಳ

ಬೆಂಗಳೂರು,ಸೆ.17- ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪರಭಾಷಿಗರ ಹಾವಳಿ ಮಿತಿಮೀರಿದೆ. ಖಾಸಗಿ ಶಾಲೆಗಳು ಕನ್ನಡ ಶತ್ರುಗಳು, ಕನ್ನಡಿಗರನ್ನು ಹೀನಾಯವಾಗಿ ಕಾಣುತ್ತಿರುವ ಧೋರಣೆ ಅತ್ಯಂತ ಖಂಡನೀಯ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ...

ಮನರಂಜನೆ

ಜಿಲ್ಲಾ ಸುದ್ದಿಗಳು

ಕಲಬುರಗಿ : ಮದುವೆ ವಿಚಾರಕ್ಕೆ ಜಗಳದಲ್ಲಿ ಕೆರೆಗೆ ಹಾರಿ ತಾಯಿ-ಮಗಳು ಸಾವು

ಕಲಬುರಗಿ,ಸೆ.17- ಮದುವೆ ವಿಚಾರಕ್ಕೆ ನಡೆದ ಜಗಳದಲ್ಲಿ ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ,ಆಳಂದ ತಾಲೂಕಿನ ತಡಕಲ್‌ ಗ್ರಾಮದಲ್ಲಿ ನಡೆದಿದೆ.ಮನನೊಂದು ಮಗಳು ಕೆರೆಗೆ ಹಾರಿದ್ದು,ಆಕೆಯನ್ನು ರಕ್ಷಣೆ ಮಾಡಲು ಹೋದ ತಾಯಿ ಸಹ ನೀರಿನಲ್ಲಿ ಮುಳುಗಿ...

ರಾಜಕೀಯ

ಕ್ರೀಡಾ ಸುದ್ದಿ

ಏಷ್ಯಾ ಕಪ್‌ನ ಉಳಿದ ಪಂದ್ಯಗಳಿಂದ ಮ್ಯಾಚ್‌ ರೆಫರಿ ಆಂಡಿ ಪೈಕ್ರಾಫ್ಟ್ ತೆಗೆದುಹಾಕಬೇಕೆಂಬ ಪಾಕ್ ಬೇಡಿಕೆ ತಿರಸ್ಕರಿಸಿದ ಐಸಿಸಿ

ದುಬೈ,ಸೆ.16- ಏಷ್ಯಾ ಕಪ್‌ನ ಉಳಿದ ಪಂದ್ಯಗಳಿಂದ ಮ್ಯಾಚ್‌ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ತೆಗೆದುಹಾಕಬೇಕೆಂಬ ಪಾಕಿಸ್ತಾನದ ಬೇಡಿಕೆಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ತಿರಸ್ಕರಿಸಿದೆ. ಭಾರತ-ಪಾಕಿಸ್ತಾನ ನಡುವೆ ನಡೆದ ಪಂದ್ಯದ ನಂತರ ಔಪಚಾರಿಕವಾಗಿ ಭಾರತೀಯ ಆಟಗಾರರು...

ರಾಜ್ಯ

ಬೆಂಗಳೂರಿನ ರಸ್ತೆಗುಂಡಿಗಳಿಂದ ಬೇಸತ್ತು ಬೇರೆ ರಾಜಯಗಳತ್ತ ಮುಖಮಾಡಿದ ಖಾಸಗಿ ಸಂಸ್ಥಗಳು,

ಬೆಂಗಳೂರು, ಸೆ. 17- ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ.ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್‌ ಸಂಸ್ಥೆಯಾದ ಬ್ಲಾಕ್‌...

ಸಿಂಧಿ ಶಾಲೆಯಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ : ಕನ್ನಡ ಸಂಘಟನೆಗಳ ಆಕ್ರೋಶ

ಬೆಂಗಳೂರು, ಸೆ.17- ಸಿಂಧಿ ಶಾಲೆಯಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿ ಶಿಕ್ಷೆ ನೀಡಿರುವುದಕ್ಕೆ ಕನ್ನಡ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿವೆ. ಇಂತಹ ಶಾಲೆಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು...

ಬೆಳೆಸಾಲ ಮನ್ನಾ ಬೇಡಿಕೆ ಕುರಿತು ಪರಿಶೀಲನೆ : ಸಿಎಂ ಸಿದ್ದರಾಮಯ್ಯ

ಕಲಬುರಗಿ, ಸೆ.17- ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಂಭವಿಸಿರುವ...

ಚಡಚಣ ಎಸ್‌‍ಬಿಐ ಬ್ಯಾಂಕ್‌ ದರೋಡೆ : ದರೋಡೆಕೋರರ ಪತ್ತೆಗೆ 7 ತಂಡ ರಚನೆ

ವಿಜಯಪುರ,ಸೆ.17-ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್‌ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು ದೋಚಿ ಪರಾರಿಯಾಗಿರುವ ಮುಸುಕುಧಾರಿ ದರೋಡೆಕೋರರ ಬಂಧನಕ್ಕೆ ಏಳು...

ನೇತ್ರಾವತಿ ತಟದಲ್ಲಿ ಮೂಳೆಗಳಿಗಾಗಿ ಎಸ್‌‍ಐಟಿ ಅಧಿಕಾರಿಗಳ ಶೋಧ.!

ಬೆಂಗಳೂರು, ಸೆ.17- ಬಹಳ ದಿನಗಳ ಬಳಿಕ ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ವಿಶೇಷ ತನಿಖಾ ದಳ ಪರಿಶೀಲನೆಗೆ ನಡೆಸಿದ್ದು, ಭೂಮಿಯ ಮೇಲ್ಭಾಗದಲ್ಲಿರುವ ಅಸ್ಥಿಗಳನ್ನು ಸಂಗ್ರಹಿಸುವ ಪ್ರಯತ್ನ ಮಾಡುತ್ತಿದೆ. ಸೌಜನ್ಯ ಅವರ ಮಾವ ವಿಠಲ್‌ಗೌಡ ಅವರ ಹೇಳಿಕೆ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ