Friday, June 13, 2025

ಇದೀಗ ಬಂದ ಸುದ್ದಿ

ಕರ್ನಾಟಕವನ್ನು ನಂ.1 ಉತ್ಪಾದನಾ ವಲಯವನ್ನಾಗಿಸುವ ಗುರಿ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು,ಜೂ.13- ಕರ್ನಾಟಕವನ್ನು ದೇಶದಲ್ಲೇ ನಂ.1 ಉತ್ಪಾದನಾ ವಲಯವನ್ನಾಗಿ ಅಭಿವೃದ್ಧಿಪಡಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ತಮ ಇಲಾಖೆಯ 2 ವರ್ಷಗಳ ಸಾಧನೆ...

ಬೆಂಗಳೂರು ಸುದ್ದಿಗಳು

ರಾಜಕಾಲುವೆ ದಿಕ್ಕು ಬದಲಿಸಲು ಅವಕಾಶ ನೀಡಬೇಡಿ: ಎನ್‌.ಆರ್‌.ರಮೇಶ್‌

ಬೆಂಗಳೂರು, ಜೂ.13- ಯಾರಿಗೂ ಉಪಕಾರ ಮಾಡಿಕೊಡುವ ಉದ್ದೇಶದಿಂದ ಸರ್ಕಾರಿ ಸ್ವತ್ತಿನಲ್ಲಿ ರಾಜಕಾಲುವೆ ದಿಕ್ಕನ್ನು ಬದಲಿಸಲು ಮುಂದಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಸಂರಕ್ಷಣೆ ಮಾಡುವಂತೆ ಬಿಜೆಪಿ ಮುಖಂಡ...

ರಾಜಾಜಿನಗರದ ಪೈಪ್‌ಲೈನ್‌ ಕಾಮಗಾರಿ: ಬಿಬಿಎಂಪಿ, ಜಲಮಂಡಳಿ ಅಧಿಕಾರಿಗಳಿಗೆ ನೋಟೀಸ್‌‍

ಬೆಂಗಳೂರು,ಜೂ.13-ರಾಜಾಜಿನಗರದ ಡಾ.ರಾಜ್‌ಕುಮಾರ್‌ ರಸ್ತೆಯಲ್ಲಿ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಗಾಗಿ ತೆಗೆದಿದ್ದ ಚರಂಡಿಗೆ ಬಿದ್ದು ಯುವಕ ಗಂಭೀರ ಗಾಯಗೊಂಡಿರುವ ಬಗ್ಗೆ ರಾಜಾಜಿನಗರ ಸಂಚಾರಿ ಠಾಣೆ ಪೊಲೀಸರು ಸಂಬಂಧಪಟ್ಟ ಬಿಡ್ಲ್ಯೂಎಸ್‌‍ಎಸ್‌‍ಬಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ...

ಮನರಂಜನೆ

ಜಿಲ್ಲಾ ಸುದ್ದಿಗಳು

ಕಾವೇರಿ ಆರತಿ ವಿರೋಧಿಸಿ ಕೆಆರ್‌ಎಸ್‌‍ ಅಣೆಕಟ್ಟೆ ಬಳಿ ರೈತರ ಪ್ರತಿಭಟನೆ

ಮಂಡ್ಯ,ಜೂನ್‌.12-ಕೆಆರ್‌ಎಸ್‌‍ ಬಳಿ ಅಮ್ಯೂಸ್‌‍ಮೆಂಟ್‌‍ ಪಾರ್ಕ್‌ ನಿರ್ಮಾಣ ಹಾಗೂ ಕಾವೇರಿಗೆ ಆರತಿ ಮಾಡುವ ಸರಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಾನಾ ಸಂಘಟನೆಗಳ ಕಾರ್ಯಕರ್ತರು ಅಣೆಕಟ್ಟೆ ಬಳಿ ಪ್ರತಿಭಟನೆ ನಡೆಸಿದ್ದಾರೆ....

ರಾಜಕೀಯ

ಕ್ರೀಡಾ ಸುದ್ದಿ

ಟೀಂ ಇಂಡಿಯಾಗೆ ಸಿಗಲಿದೆ 12.30 ಕೋಟಿ

ನವದೆಹಲಿ, ಜೂ.11- ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಮೊದಲೆರಡು ಆವೃತ್ತಿಯಲ್ಲಿ ರನ್ನರ್‌ ಅಪ್‌ ಆಗಿದ್ದ ಭಾರತ ತಂಡವು ಈ ಬಾರಿ ಫೈನಲ್‌ ಹಂತಕ್ಕೆ ಅರ್ಹತೆ ಪಡೆಯದಿದ್ದರೂ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ವತಿಯಿಂದ 12.30...

ರಾಜ್ಯ

ಕರ್ನಾಟಕವನ್ನು ನಂ.1 ಉತ್ಪಾದನಾ ವಲಯವನ್ನಾಗಿಸುವ ಗುರಿ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು,ಜೂ.13- ಕರ್ನಾಟಕವನ್ನು ದೇಶದಲ್ಲೇ ನಂ.1 ಉತ್ಪಾದನಾ ವಲಯವನ್ನಾಗಿ ಅಭಿವೃದ್ಧಿಪಡಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ತಮ ಇಲಾಖೆಯ 2 ವರ್ಷಗಳ ಸಾಧನೆ...

ಭೀಕರ ಅಪಘಾತ : ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

ಹೊಸಕೋಟೆ,ಜೂ.13- ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಬಸ್‌‍ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ...

ಸಮಾಜಘಾತಕ ಶಕ್ತಿಗಳನ್ನು ಸಹಿಸುವುದಿಲ್ಲ : DGP ಸಲೀಂ ಎಚ್ಚರಿಕೆ

ಬೆಂಗಳೂರು,ಜೂ.13- ಕರಾವಳಿ ಪ್ರದೇಶಗಳಲ್ಲಿ ಶಾಂತಿ ಪಾಲನೆಗೆ ಪೊಲೀಸ್‌‍ ವ್ಯವಸ್ಥೆ ಸಿದ್ಧವಿದೆ. ಸಮಾಜಘಾತುಕ ಶಕ್ತಿಗಳನ್ನು ಸಹಿಸುವುದಿಲ್ಲ ಎಂದು ಪೊಲೀಸ್‌‍ ಮಹಾ ನಿರ್ದೇಶಕ ಎಂ.ಎ.ಸಲೀಂ ಎಚ್ಚರಿಕೆ ನೀಡಿದರು. ಕೋಮು ಸಂಘರ್ಷ ನಿಗ್ರಹಕ್ಕಾಗಿ ನೂತನವಾಗಿ ಆರಂಭಿಸಲಾಗಿರುವ ವಿಶೇಷ...

ಒಕ್ಕಲಿಗರ ಸಂಘದಿಂದ ಪ್ರತ್ಯೇಕ ಡಿಜಿಟಲ್‌ ಸರ್ವೆ

ಬೆಂಗಳೂರು,ಜೂ.13- ಹೊಸದಾಗಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿಗಣತಿ ಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ರಾಜ್ಯ ಒಕ್ಕಲಿಗರ ಸಂಘವು ಪ್ರತ್ಯೇಕವಾಗಿ ತಮ್ಮ ಸಮುದಾಯದ ಡಿಜಿಟಲ್‌ ಸರ್ವೆ ಮಾಡಿಸುವುದಾಗಿ ಪ್ರಕಟಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ...

ಯೋಗೀಶ್‌ ಗೌಡ ಕೊಲೆ ಆರೋಪಿ ಶಾಸಕ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು,ಜೂ.13- ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್‌ ನಿದೇರ್ಶನದಂತೆ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ