ಪಾಟ್ನಾ,ಆ.3- ತನ್ನೊಂದಿಗಿನ ಸಂಬಂಧ ಕಡಿದುಕೊಂಡು ಬೇರೊಬ್ಬನೊಂದಿಗೆ ಸಲುಗೆಯಿಂದ ಇದ್ದಾಳೆ ಎಂದು ಅನುಮಾನಿಸಿ ಯುವಕನೊಬ್ಬ ತನ್ನ ಗೆಳೆಯನೊಂದಿಗೆ ಸೇರಿ 14 ವರ್ಷದ ಬಾಲಕಿಯನ್ನು ಹಾಗೂ ಆಕೆಯ ತಮ್ಮನನ್ನು ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟುಹಾಕಿರುವ...
ಬೆಂಗಳೂರು,ಆ.2- ಅಂತೂ ಇಂತೂ ಬಿಬಿಎಂಪಿಗೆ ಎಲೆಕ್ಷನ್ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ.ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಡಿಸಂಬರ್ ಒಳಗೆ ಬಿಬಿಎಂಪಿಯ ಐದು ಪಾಲಿಕೆಗೆ ಎಲೆಕ್ಷನ್ ನಡೆಸಲು ಸರ್ಕಾರ...
ಬೆಂಗಳೂರು, ಆ.2- ನಗರದ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ನಲ್ಲಿ ಬ್ಲೈಂಡ್ ಡೇಟಿಂಗ್ಗೆ ಅವಕಾಶವಿಲ್ಲ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಬ್ಬನ್ಪಾರ್ಕ್ ಅನ್ನು ತೋಟಗಾರಿಕೆ ಇಲಾಖೆ ನಿರ್ವಹಣೆ ಮಾಡುತ್ತಿದೆ. ಸರ್ಕಾರದ ಅಧೀನ ಸ್ಥಳದಲ್ಲಿ...
ಶಿವಮೊಗ್ಗ,ಆ.3- ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಬಸವರಾಜ್(38) ಎಂಬ ಕೈದಿ ಜೈಲಿನ ಶರಾವತಿ ವಾರ್ಡ್ನ ಕೊಠಡಿ ಸಂಖ್ಯೆ 42ರಲ್ಲಿ ನೇಣು ಬಿಗಿದುಕೊಂಡು ಸಾವಿಗೆ...
ಲಂಡನ್, ಜು. 29 (ಪಿಟಿಐ) ಇಂಗ್ಲೆಂಡ್ ಪ್ರವಾಸವು ಯಾವಾಗಲೂ ಸವಾಲಿನ ಕೆಲಸವಾಗಿದೆ ಎಂದು ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಹೇಳಿದರು, ಇಲ್ಲಿ ನಡೆಯುತ್ತಿರುವ ಸರಣಿಯಲ್ಲಿನ ಕ್ರಿಕೆಟ್ನ ಗುಣಮಟ್ಟವು ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಯನ್ನು...
ಬೆಂಗಳೂರು,ಅ.3- ಬಹುನಿರೀಕ್ಷಿತ ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆ.10 ರಂದು ಉದ್ಘಾಟಿಸಲಿದ್ದಾರೆ ಮತ್ತು 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಬೆಂಗಳೂರಿನ ಸಾರ್ವಜನಿಕ ಸಾರಿಗೆ ಜಾಲಕ್ಕೆ ಪ್ರಮುಖ...
ಮೈಸೂರು,ಆ.2- ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಜಿಪಿಎ ಮಾಡಿಸಿ ಮೈಸೂರು ಹೊರವಲಯದ ಮಂಡಕಳ್ಳಿ ಬಳಿ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ಕಬಳಿಸಿ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು...
ಬೆಂಗಳೂರು, ಆ.02 : ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಮಾನ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ...
ಬೆಂಗಳೂರು, ಜು.2- ಮನೆಗೆಲಸದಾಕೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.ವಿಶೇಷನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಗಜಾನನ ಭಟ್ ಅವರು, ಪ್ರಜ್ವಲ್ಗೆ...
ಬೆಂಗಳೂರು, ಆ.2- ನಗರದಲ್ಲಿ ಮೆಟ್ರೋ ಹಳದಿ ಮಾರ್ಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಸಾಧ್ಯತೆಗಳಿವೆ.ಆ.15 ರಿಂದ ಹಳದಿ ಮಾರ್ಗ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದ್ದು, ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...