ಕೊರೊನಾ ಕಾಲದಲ್ಲಿ ಮಧ್ಯರಾತ್ರಿ ಮೋದಿ ಕರೆ ಮಾಡಿದ್ದನ್ನು ಸ್ಮರಿಸಿಕೊಂಡ ಜಿತೇಂದ್ರ ಸಿಂಗ್ ಶುಂಠಿ

ನವದೆಹಲಿ,ಏ.11- ಮಾಜಿ ಶಾಸಕ ಮತ್ತು ಸಾಮಾಜಿಕ ಕಾರ್ಯಕರ್ತ ಜಿತೇಂದರ್ ಸಿಂಗ್ ಶುಂಟಿ ಅವರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಫೋನ್ ಕರೆಯನ್ನು ನೆನಪಿಸಿಕೊಂಡಿದ್ದಾರೆ ಮತ್ತು ಅವರ ಶ್ಲಾಘನೆಯ ಮಾತುಗಳು ಹೆಚ್ಚು ಸಾಮಾಜಿಕ ಸೇವೆ ಮಾಡಲು ಹೇಗೆ ಪ್ರೇರೇಪಿಸಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ತನ್ನ ನಿಸ್ವಾರ್ಥ ಕೆಲಸಕ್ಕಾಗಿ ಬೆಳಗಿನ ಜಾವ 2.30 ಸಮಯದಲ್ಲಿ ಮೋದಿಯಿಂದ ಫೋನ್ ಕರೆಯನ್ನು ಸ್ವೀಕರಿಸಿದ ಸಾಮಾಜಿಕ ಕಾರ್ಯಕರ್ತರ ಕಥೆಯನ್ನು ಅವರು ಎಕ್ಸ್‍ನಲ್ಲಿ ಹಂಚಿಕೊಂಡಿದ್ದಾರೆ. ಸಾಂಕ್ರಾಮಿಕ … Continue reading ಕೊರೊನಾ ಕಾಲದಲ್ಲಿ ಮಧ್ಯರಾತ್ರಿ ಮೋದಿ ಕರೆ ಮಾಡಿದ್ದನ್ನು ಸ್ಮರಿಸಿಕೊಂಡ ಜಿತೇಂದ್ರ ಸಿಂಗ್ ಶುಂಠಿ