ವಿಧಾನಸಭೆಯಲ್ಲಿ ಸಚಿವರ ಗೈರು, ಪ್ರತಿಪಕ್ಷಗಳ ಶಾಸಕರಿಂದ ಕೆಲಕಾಲ ಸಭಾತ್ಯಾಗ

ಬೆಂಗಳೂರು,ಜು.18- ವಿಧಾನಸಭೆಯ ಕಲಾಪ ಆರಂಭದಲ್ಲಿ ಆಡಳಿತ ಪಕ್ಷದ ಮೊದಲ ಸಾಲಿನಲ್ಲಿ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು.ಇಂದು ಬೆಳಿಗ್ಗೆ ವಿಧಾನಸಭೆ ಸಮಾವೇಶಗೊಂಡ ಕೂಡಲೇ ಎದ್ದುನಿಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು. ಮತ್ತೊಬ್ಬ ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೊದಲ ಸಾಲಿನಲ್ಲಿ ಯಾವ ಸಚಿವರೂ ಇಲ್ಲ. ಶೂನ್ಯವಿದೆ. 9.45 ನಿಮಿಷಕ್ಕೆ ನಾವು ಬಂದಿದ್ದೇವೆ. ಅಧಿವೇಶನ ಚೆನ್ನಾಗಿ ನಡೆಯಬೇಕು. ಹೊಸ ನಿಯಮ ಜಾರಿಗೆ ತಂದಿದ್ದೀರಿ. ಹೀಗಾದರೆ ಹೇಗೆ ಎಂದು … Continue reading ವಿಧಾನಸಭೆಯಲ್ಲಿ ಸಚಿವರ ಗೈರು, ಪ್ರತಿಪಕ್ಷಗಳ ಶಾಸಕರಿಂದ ಕೆಲಕಾಲ ಸಭಾತ್ಯಾಗ