ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌

ಬೆಂಗಳೂರು,ಜು.18- ರೈತನಿಗೆ ಅಪಮಾನ ಮಾಡಿದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿಧಾನಸಭೆಗೆ ತಿಳಿಸಿದರು. ರೈತರೊಬ್ಬರನ್ನು ಮಾಲ್‌ಗೆ ಬಿಡದೆ ಅಪಮಾನ ಮಾಡಿದ ಬಗ್ಗೆ ಪಕ್ಷಬೇಧ ಮರೆತು ಸದನದಲ್ಲಿ ಚರ್ಚೆ ಮಾಡಿ ಮಾಲ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದಾಗ ಮಧ್ಯಪ್ರವೇಶಿಸಿದ ಸಚಿವರು, ರೈತನಿಗೆ ಅಪಮಾನ ಮಾಡಿದ ಮಾಲ್‌ ವಿರುದ್ಧ ಒಂದು ವಾರ ಮುಚ್ಚಿಸುವಂತ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌ರವರು, ಗ್ರಾಮೀಣ ಭಾಗದಿಂದ ಬಂದ … Continue reading ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌