ಜೈಲೂಟ ಸೇರುತ್ತಿಲ್ಲ, ಮನೆಯೂಟಕ್ಕೆ ಅನುಮತಿ ಕೋರಿ ನಟ ದರ್ಶನ್‌ ರಿಟ್‌ ಅರ್ಜಿ

ಬೆಂಗಳೂರು,ಜು.9- ತಮಗೆ ಜೈಲಿನ ಊಟ ಸೇರುತ್ತಿಲ್ಲವಾದ ಕಾರಣ ಮನೆಯೂಟ ನೀಡಲು ಅನುಮತಿ ಕೊಡಬೇಕೆಂದು ಕೋರಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಹಾಗೂ ಚಿತ್ರನಟ ದರ್ಶನ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ನನಗೆ ಜೈಲಿನ ಊಟ ಸೇವಿಸಿದರೆ ಅಲರ್ಜಿ ಉಂಟಾಗುತ್ತಿದೆ. ಕಳೆದ ವಾರದಿಂದ ನನಗೆ ಪರಪ್ಪನ ಅಗ್ರಹಾರದಲ್ಲಿ ಜೈಲಿನ ಅಧಿಕಾರಿಗಳು ನೀಡುತ್ತಿರುವ ಊಟ ಸೇರುತ್ತಿಲ್ಲ. ಹೀಗಾಗಿ ಮನೆಯೂಟ ನೀಡಲು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿಕೊಂಡಿದ್ದಾರೆ. ನಾನು ಜೈಲಿನ ಊಟ ಸರಿಯಿಲ್ಲ ಎಂದು ಇಲ್ಲವೇ ಆ ಊಟಕ್ಕೆ … Continue reading ಜೈಲೂಟ ಸೇರುತ್ತಿಲ್ಲ, ಮನೆಯೂಟಕ್ಕೆ ಅನುಮತಿ ಕೋರಿ ನಟ ದರ್ಶನ್‌ ರಿಟ್‌ ಅರ್ಜಿ