ಕಾಂಗ್ರೆಸ್ ಸರ್ಕಾರದಿಂದ ಭರಪೂರ ಪ್ರತಿಫಲ ಪಡೆಯುತ್ತಿರುವ ನಟ ಪ್ರಕಾಶ್‍ ರಾಜ್

ಬೆಂಗಳೂರು,ಏ.16- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಟ ಪ್ರಕಾಶ್ ರೈ ಉರುಫ್ ಪ್ರಕಾಶ್‍ರಾಜ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪ್ರಕಾಶ್‍ರಾಜ್ ದಾರಿ ತಪ್ಪಿರುವುದಕ್ಕೆ ಸಾಕ್ಷ್ಯವಿದೆ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರ್ಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? ಎಂದು ಪ್ರಕಾಶ್ ರಾಜ್ ಅವರನ್ನು ಪ್ರಶ್ನಿಸಿದೆ. ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, … Continue reading ಕಾಂಗ್ರೆಸ್ ಸರ್ಕಾರದಿಂದ ಭರಪೂರ ಪ್ರತಿಫಲ ಪಡೆಯುತ್ತಿರುವ ನಟ ಪ್ರಕಾಶ್‍ ರಾಜ್