ಅಡ್ಜಸ್ಟ್ಮೆಂಟ್ ರಾಜಕಾರಣ ಕುರಿತು ಮತ್ತೆ ಪೋಸ್ಟ್ ಮಾಡಿದ ಯತ್ನಾಳ್

ಬೆಂಗಳೂರು,ಮಾ.11- ನಾವು ಯಾವುದೇ ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡದೆ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿದರೆ ಈ ಕಾಂಗ್ರೆಸ್ ಸರ್ಕಾರ ಲೋಕಸಭೆ ಚುನಾವಣೆಯ ನಂತರ ಉಳಿಯುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಸಿದ್ದಾರೆ. ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟ್ರಾಚಾರ ಹಾಗು ದುರಾಡಳಿತವನ್ನು ಪ್ರಶ್ನಿಸಿ ರಸ್ತೆಗೆ ಇಳಿಯಬೇಕು. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಸರಾಸರಿಯಾಗಿ ವಿರೋಧಿಸಬೇಕು ಎಂದು ಕರೆ ನೀಡಿದ್ದಾರೆ. ಅಭಿವೃದ್ಧಿಯೇ ಇಲ್ಲದ, … Continue reading ಅಡ್ಜಸ್ಟ್ಮೆಂಟ್ ರಾಜಕಾರಣ ಕುರಿತು ಮತ್ತೆ ಪೋಸ್ಟ್ ಮಾಡಿದ ಯತ್ನಾಳ್