ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಪರಾಮರ್ಶೆ ಸಭೆ, ಹೈಕಮಾಂಡ್‌ಗೆ ವರದಿ

ಬೆಂಗಳೂರು,ಮೇ11– ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಚುನಾವಣೆ ನಿರ್ವಹಣೆ ಕುರಿತು ರಾಜ್ಯ ಬಿಜೆಪಿ ನಾಯಕರು ಪರಾಮರ್ಶೆ ನಡೆಸಲಿದ್ದು, ಟಾರ್ಗೆಟ್‌ ರೀಚ್‌ ಕುರಿತ ಅವಲೋಕನ ನಡೆಸಿ ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ. ಕಳೆದ ಬಾರಿ ಏಕಾಂಗಿಯಾಗಿ ಸ್ಪರ್ಧೆ ಮಾಡಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಅಷ್ಟು ಸ್ಥಾನ ಉಳಿಸಿಕೊಳ್ಳುವುದು ಅನುಮಾನವಾಗಿದೆ. ಜೆಡಿಎಸ್‌‍ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಕಳೆದ ಬಾರಿಯ ಎಲ್ಲ ಸ್ಥಾನ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಆದರೂ ಎಷ್ಟು ಸ್ಥಾನ ಗಳಿಸಲಿದೆ … Continue reading ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಪರಾಮರ್ಶೆ ಸಭೆ, ಹೈಕಮಾಂಡ್‌ಗೆ ವರದಿ