ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ

ಹುಬ್ಬಳ್ಳಿ,ಸೆ.2- ಗೌರಿ – ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆ.5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ.7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, … Continue reading ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ