ಲೋಕಸಭಾ ಚುನಾವಣೆ ಬೆನ್ನಲ್ಲೇ ಸಿಎಂ ಕಡತ ಯಜ್ಞ

ಬೆಂಗಳೂರು,ಮಾ.16- ಲೋಕಸಭಾ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಡತ ಯಜ್ಞಕ್ಕೆ ಕೈ ಹಾಕಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಕೇಂದ್ರ ಚುನಾವಣಾ ಆಯೋಗ ಮಾಧ್ಯಮ ಗೋಷ್ಠಿಯನ್ನು ಕರೆದಿದೆ. ಬಹುತೇಕ ಲೋಕಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ತತ್ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಮುಂದಿನ 2 ತಿಂಗಳ ಕಾಲ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರು ವುದರಿಂದ ಬೇರೆ ಯಾವುದೇ ಯೋಜನೆಗಳಿಗೆ ಮಂಜೂರಾತಿ ನೀಡುವುದು ಕಷ್ಟಸಾಧ್ಯವಾಗುತ್ತದೆ. ಅದಕ್ಕಾಗಿ ಸಂಪುಟದ ವಿವಿಧ ಸಚಿವರು ಮುಖ್ಯಮಂತ್ರಿಯವರ ಬೆನ್ನು ಬಿದ್ದಿದ್ದು, … Continue reading ಲೋಕಸಭಾ ಚುನಾವಣೆ ಬೆನ್ನಲ್ಲೇ ಸಿಎಂ ಕಡತ ಯಜ್ಞ