ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ಪುರಿ ಜಗನ್ನಾಥ ದೇವಾಲಯದ 4 ದ್ವಾರಗಳು ಭಕ್ತರಿಗೆ ಓಪನ್

ಭುವನೇಶ್ವರ್‌,ಜೂ.13- ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ತೆರೆಯಲಾಗಿದೆ. ರಾಜ್ಯದಲ್ಲಿ ಹೊಸದಾಗಿ ಚುನಾಯಿತವಾಗಿರುವ ಬಿಜೆಪಿ ಸರ್ಕಾರವು ಪುರಿಯ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಪುನಃ ತೆರೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಜೆಪಿಯ ಮೋಹನ್‌ ಚರಣ್‌ ಮಾಝಿ ಅವರು ತಮ ಮೊದಲ ನಿರ್ಧಾರದಲ್ಲಿ ಪುರಿಯ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಇಂದು ಬೆಳಗ್ಗೆಯಿಂದಲೇ ಪುನಃ ತೆರೆಯುವಂತೆ ಆದೇಶಿಸಿದ್ದಾರೆ. ದೇವಸ್ಥಾನಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕಾಳಜಿವಹಿಸಲು ಸರ್ಕಾರ 500 … Continue reading ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ಪುರಿ ಜಗನ್ನಾಥ ದೇವಾಲಯದ 4 ದ್ವಾರಗಳು ಭಕ್ತರಿಗೆ ಓಪನ್