ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಆರಂಭ

ಶ್ರೀನಗರ, ಜೂ.29- ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಇಂದಿನಿಂದ ಆರಂಭವಾಗಿದೆ.ದೇಶದಾದ್ಯಂತ ಇರುವ ಸಾಧು ಸಂತರು, ನಾಗಾಸಾಧುಗಳು ಸೇರಿದಂತೆ ಸಾವಿರಾರು ಭಕ್ತರು ಅಮರನಾಥ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಯಾತ್ರೆ ಅಂಗವಾಗಿ ಜಮು-ಕಾಶೀರದಲ್ಲಿ ಬಿಗಿ ಭದ್ರತೆ ಏರ್ಪಡಿಸ ಲಾಗಿದೆ. ಅಮರನಾಥ ಬೇಸ್‌‍ಕ್ಯಾಂಪ್‌ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 360 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾತ್ರೆ ಸಾಗುವ ಹೆದ್ದಾರಿಯ ಸುರಕ್ಷತೆ ಖಾತರಿಗಾಗಿ ವಾಹನಗಳನ್ನು ಪರಿಶೀಲಿಸಲು 60 ಕ್ಯಾಮೆರಾಗಳು, ಬಾಡಿ ಸ್ಕ್ಯಾನರ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೇ, ರಂಭಾನ್‌ ಜಿಲ್ಲೆಯ ಉಧಂಪುರದಿಂದ … Continue reading ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಆರಂಭ