ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬ ಬಳಸಿದ್ದು ದೃಢ, ತುಪ್ಪದ ಗುಣಮಟ್ಟಪರೀಕ್ಷೆಗೆ ಸಮಿತಿ ರಚನೆ

ತಿರುಪತಿ,ಸೆ.20- ಇತಿಹಾಸ ಪ್ರಸಿದ್ದ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್‌ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ದೇವಸ್ಥಾನದ ಆಡಳಿತ ಸಮಿತಿಯೊಂದನ್ನು ಸ್ಥಾಪಿಸಿದೆ. ಡಾ.ಸುರೇಂದ್ರನಾಥ್‌, ಡಾ.ವಿಜಯ್‌ ಭಾಸ್ಕರ್‌ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್‌ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿ ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ … Continue reading ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬ ಬಳಸಿದ್ದು ದೃಢ, ತುಪ್ಪದ ಗುಣಮಟ್ಟಪರೀಕ್ಷೆಗೆ ಸಮಿತಿ ರಚನೆ