ಹಿಂಸಾಚಾರ ಕೈಬಿಟ್ಟು ಶರಣಾಗುವಂತೆ ನಕ್ಸಲರಿಗೆ ಅಮಿತ್ ಶಾ ಎಚ್ಚರಿಕೆ

ನವದೆಹಲಿ,ಸೆ.20- ಹಿಂಸಾಚಾರ ಕೈಬಿಟ್ಟು ಶರಣಾಗಿ. ಇಲ್ಲದಿದ್ದರೆ ಕಠಿಣ ಕಾರ್ಯಾಚರಣೆ ನಡೆಸಿ ಹಿಂಸೆಗೆ ಇತಿಶ್ರೀ ಹಾಡಿ ಶಾಂತಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ನಕ್ಸಲರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಛತ್ತೀಸ್ಗಢದಲ್ಲಿ ನಕ್ಸಲ್ ಹಿಂಸಾಚಾರಕ್ಕೊಳಗಾದ 55 ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದ ಅವರು, 2026ರೊಳಗೆ ಮಾವೋವಾದಿ ಸಿದ್ಧಾಂತವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಎಂದು ಹೇಳಿದರು. ದೇಶದಲ್ಲಿ ನಕ್ಸಲ್ ಹಿಂಸಾಚಾರ ಮತ್ತು ಸಿದ್ಧಾಂತಗಳನ್ನು ಪೂರ್ಣವಾಗಿ ನಾಶ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಹಿಂಸಾಚಾರವನ್ನು ನಿಲ್ಲಿಸುವಂತೆ ನಾನು … Continue reading ಹಿಂಸಾಚಾರ ಕೈಬಿಟ್ಟು ಶರಣಾಗುವಂತೆ ನಕ್ಸಲರಿಗೆ ಅಮಿತ್ ಶಾ ಎಚ್ಚರಿಕೆ