ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿಯಾಗಿ ಅಮಿತ್ ಶಾ ರಣತಂತ್ರ

ಬೆಂಗಳೂರು,ಏ.4-ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಅದರಲ್ಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಳೇ ಮೈಸೂರು ಭಾಗದ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದು, ದೊಡ್ಡ ರಣತಂತ್ರ ಹೆಣೆದಿದ್ದಾರೆ. ಹಳೇ ಮೈಸೂರು ಪ್ರಾಂತ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಾಬಲ್ಯ ಇರುವುದರಿಂದ ಇಲ್ಲಿ ಬಿಜೆಪಿಗೆ ಬಹಳಷ್ಟು ಸವಾಲುಗಳಿದ್ದು, ಈ ಭಾಗದಲ್ಲಿ ಕಾಂಗ್ರೆಸ್ ಪ್ರಭಾವವನ್ನು ತಗ್ಗಿಸಲು ಅಮಿತ್ ಶಾ … Continue reading ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿಯಾಗಿ ಅಮಿತ್ ಶಾ ರಣತಂತ್ರ