ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬುಡ ಸಮೇತ ಕಿತ್ತೊಗೆಯಬೇಕು : ಅನಂತಕುಮಾರ್ ಹೆಗಡೆ

ಕಾರವಾರ,ಮಾ.12- ದೇಶದ ವ್ಯಕ್ತಿತ್ವವನ್ನು ಕುಲಗೆಡಿಸಿದ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬುಡ ಸಮೇತ ಕರ್ನಾಟಕದ ಜನ ಕಿತ್ತೆಸೆಯಲು ದೃಢ ಸಂಕಲ್ಪ ಮಾಡಬೇಕು ಎಂದು ಸಂಸದ ಅನಂತಕುಮಾರ್ ಹೆಗಡೆ ಬೆಂಕಿ ಉಗುಳಿದ್ದಾರೆ. ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ದೇಶಕ್ಕೆ ಎಂದಿಗೂ ಕೂಡ ಒಳ್ಳೆಯದಾಗಿಲ್ಲ. ಧರ್ಮ ಮತ್ತು ಜಾತಿಗಳ ನಡುವೆ ಬೆಂಕಿ ಹಚ್ಚಿ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಂಡಿದ್ದೇ ಈ ಪಕ್ಷದ ಸಾಧನೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಇದನ್ನು ಬುಡಸಮೇತ ಕಿತ್ತೆಸೆಯಿರಿ ಎಂದರು. … Continue reading ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬುಡ ಸಮೇತ ಕಿತ್ತೊಗೆಯಬೇಕು : ಅನಂತಕುಮಾರ್ ಹೆಗಡೆ