ಆಂಧ್ರ ವಿಧಾನಸಭೆ ಅಧಿವೇಶನ ಆರಂಭ, ಮೊದಲ ಬಾರಿಗೆ ಸದನ ಪ್ರವೇಶಿಸಿದ ಪವನ್‌ ಕಲ್ಯಾಣ್

ಅಮರಾವತಿ, ಜೂ 21 (ಪಿಟಿಐ) ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ 16ನೇ ಆಂಧ್ರಪ್ರದೇಶ ವಿಧಾನಸಭೆಯ ಚೊಚ್ಚಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಅಧಿವೇಶನದಲ್ಲಿ ಹೊಸದಾಗಿ ಚುನಾಯಿತ ಶಾಸಕರ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆಯೊಂದಿಗೆ ಆರಂಭವಾಯಿತು. ಹಂಗಾಮಿ ಸ್ಪೀಕರ್‌ ಆಗಿ ಟಿಡಿಪಿ ಶಾಸಕ ಜಿ ಬುಚ್ಚಯ್ಯ ಚೌಧರಿ ಅವರು ಕಲಾಪದ ಅಧ್ಯಕ್ಷತೆ ವಹಿಸಿದ್ದರು.ಅಮರಾವತಿಯ ವೆಲಗಪುಡಿಯಲ್ಲಿರುವ ವಿಧಾನಸಭೆ ಸಭಾಂಗಣದಲ್ಲಿ ಬೆಳಗ್ಗೆ 9:45ಕ್ಕೆ ಅಧಿವೇಶನ ಆರಂಭವಾಯಿತು. ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಎರಡೂವರೆ ವರ್ಷಗಳ ನಂತರ ಅಧಿವೇಶನಕ್ಕೆ … Continue reading ಆಂಧ್ರ ವಿಧಾನಸಭೆ ಅಧಿವೇಶನ ಆರಂಭ, ಮೊದಲ ಬಾರಿಗೆ ಸದನ ಪ್ರವೇಶಿಸಿದ ಪವನ್‌ ಕಲ್ಯಾಣ್