ಅಂಜಲಿ ಹಂತಕ ವಿಶ್ವ ಅರೆಸ್ಟ್, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದಾಗ ಪ್ರಯಾಣಿಕರಿಂದ ಥಳಿತ

ಹುಬ್ಬಳ್ಳಿ, ಮೇ 17- ಅಂಜಲಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಹಂತಕ ಮತ್ತೊಬ್ಬ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿ ಸಿಕ್ಕಿ ಬಿದ್ದಿದ್ದಾನೆ. ನಿನ್ನೆ ಆರೋಪಿ ವಿಶ್ವ ಅಲಿಯಾಸ್‌‍ ಗಿರೀಶ್‌ ದಾವಣಗೆರೆಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ ಅವರಿಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ತಕ್ಷಣ ಸಹ ಪ್ರಯಾಣಿಕರು ಆತನಿಗೆ ಹಿಗ್ಗಾಮುಗ್ಗ ಥಳಿಸಿದಾಗ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವ ಭರದಲ್ಲಿ ಹಳಿಬಳಿ ಬಿದ್ದು ಗಾಯಗೊಂಡಿದ್ದಾನೆ.ದಾವಣಗೆರೆ ರೈಲ್ವೆ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಆತನ ಪೂರ್ವಾಪರ ವಿಚಾರಿಸುತ್ತಿದ್ದಾಗ ಈತನೇ … Continue reading ಅಂಜಲಿ ಹಂತಕ ವಿಶ್ವ ಅರೆಸ್ಟ್, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದಾಗ ಪ್ರಯಾಣಿಕರಿಂದ ಥಳಿತ