1984ರ ಸಿಖ್‌ ವಿರೋಧಿ ದಂಗೆ ಪ್ರಕರಣ : ಸಿಬಿಐ ಮೇಲ್ಮನವಿ ಅಂಗೀಕರಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ, ಅ.27– 1984ರ ಸಿಖ್‌ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಮತ್ತು ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌‍ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್‌ ಅಂಗೀಕರಿಸಿದೆ. ಅ.21ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿಗಳಾದ ಪ್ರತಿಭಾ.ಎಂ ಸಿಂಗ್‌ ಮತ್ತು ಅಮಿತ್‌ ಶರ್ಮಾ ಅವರ ಪೀಠವು ಸೆಪ್ಟೆಂಬರ್‌ 20, 2023 ರ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ತನಿಖಾ ಸಂಸ್ಥೆಗೆ ಮೇಲನವಿ ಸಲ್ಲಿಸಲು ಅವಕಾಶ ನೀಡಿದ್ದು, ಡಿಸೆಂಬರ್‌ನಲ್ಲಿ ಹೆಚ್ಚಿನ ವಿಚಾರಣೆಗಾಗಿ ವಿಷಯವನ್ನು … Continue reading 1984ರ ಸಿಖ್‌ ವಿರೋಧಿ ದಂಗೆ ಪ್ರಕರಣ : ಸಿಬಿಐ ಮೇಲ್ಮನವಿ ಅಂಗೀಕರಿಸಿದ ದೆಹಲಿ ಹೈಕೋರ್ಟ್‌