ತಿಮಪ್ಪನ ದರ್ಶನಕ್ಕೆ ತೆರಳುವ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್

ತಿರುಪತಿ,ಜೂ.19- ಹಿರಿಯ ನಾಗರಿಕರಿಗೆ ಯಾವುದೇ ಒತ್ತಡವಿಲ್ಲದೆ ಆರಾಮದಾಯಕವಾಗಿ ತಿರುಪತಿ ತಿಮಪ್ಪನ ದರುಶನ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.ಆಂಧ್ರ ಪ್ರದೇಶದಲ್ಲಿ ನೂತನವಾಗಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಚಂದ್ರಬಾಬು ನಾಯ್ಡು, ಸರ್ಕಾರ ಹಿರಿಯ ನಾಗಕರಿಗೆ ಒಳ್ಳೆಯ ಸುದ್ದಿ ನೀಡಿದ್ದು, ವೆಂಕಟೇಶ್ವರ ದೇವರ ಉಚಿತ ದರ್ಶನಕ್ಕೆ ಎರಡು ವಿಶೇಷ ಸಮಯ ಸ್ಲಾಟ್‌ಗಳನ್ನು ವ್ಯವಸ್ಥೆ ಮಾಡಿದೆ. ಇದರನ್ವಯ ಮೊದಲನೆಯದಾಗಿ ಬೆಳಿಗ್ಗೆ 10 ಗಂಟೆಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ವಿಶೇಷ ಸ್ಲಾಟ್‌ನಲ್ಲಿ ಹಿರಿಯ ನಾಗರಿಕರು ವೆಂಕಟೇಶ್ವರನ ದರುಶನ ಪಡೆಯಬಹುದಾಗಿದೆ.ಟಿಟಿಡಿ ನೀಡುತ್ತಿರುವ ಈ ಸೌಲಭ್ಯ … Continue reading ತಿಮಪ್ಪನ ದರ್ಶನಕ್ಕೆ ತೆರಳುವ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್