ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪ್ರಧಾನಿ ಬಳಿ ಮತ್ತೆ ಮನವಿ : ಸಿಎಂ

ನವದೆಹಲಿ, ಜೂ.28- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಾಳೆ ಸಂಜೆ ಭೇಟಿ ಮಾಡುತ್ತಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮತ್ತೆ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ ಸಂಸದರ ಸಭೆ ನಡೆಸಿದ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾವೇರಿ ನದಿ ನೀರಿನ ವಿವಾದ ಈಗಾಗಲೇ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಿದೆ. ತೀರ್ಪಿನಂತೆ ತಮಿಳುನಾಡಿಗೆ ಸಾಮಾನ್ಯ ವರ್ಷದಲ್ಲಿ 179 ಟಿಎಂಸಿ ನೀರು ಹರಿಸಲು ಕರ್ನಾಟಕ ಒಪ್ಪಿಕೊಂಡಿದೆ. ಹೆಚ್ಚುವರಿ ನೀರಿನ ಸಂಗ್ರಹಕ್ಕೆ ನಮ ನೆಲದಲ್ಲಿ ನಮ ಹಣದಲ್ಲಿ ಮೇಕೆದಾಟು … Continue reading ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪ್ರಧಾನಿ ಬಳಿ ಮತ್ತೆ ಮನವಿ : ಸಿಎಂ