ರಾಮೇಶ್ವರ ಕೆಫೆ ಸ್ಪೋಟದ ಬಂಧಿತ ಉಗ್ರರು ಹತ್ತು ದಿನ ಎನ್ಐಎ ವಶಕ್ಕೆ

ಬೆಂಗಳೂರು,ಏ.13- ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ನ್ಯಾಯಾಲಯ ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ವಶಕ್ಕೆ ನೀಡಿ ಆದೇಶ ನೀಡಿದೆ. ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಪ್ರಮುಖ ಆರೋಪಿ ಮುಸಾವಿರ್ ಹುಸೇನ್ ಶಬೀಬ್ ಹಾಗೂ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಅಬುಲ್ದ್ ಮತೀನ್ ತಹಾನನ್ನು ಎನ್ಐಎ ಅಧಿಕಾರಿಗಳು ಕೋರಮಂಗಲದಲ್ಲಿರುವ ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು. … Continue reading ರಾಮೇಶ್ವರ ಕೆಫೆ ಸ್ಪೋಟದ ಬಂಧಿತ ಉಗ್ರರು ಹತ್ತು ದಿನ ಎನ್ಐಎ ವಶಕ್ಕೆ