370ನೇ ವಿಧಿ ರದ್ದಿಗೆ 5 ವರ್ಷ, ಅಮರನಾಥ ಯಾತ್ರೆಗೆ ತಾತ್ಕಾಲಿಕ ಬ್ರೇಕ್‌

ಜಮ್ಮು, ಆ. 5 (ಪಿಟಿಐ) ಕಣಿವೆಯಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಐದನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಹೊಸ ಅಮರನಾಥ ಯಾತ್ರ ಯಾತ್ರಿಗಳಿಗೆ ಇಲ್ಲಿನ ಭಗವತಿ ನಗರ ಮೂಲ ಶಿಬಿರದಿಂದ ಕಾಶೀರಕ್ಕೆ ತೆರಳಲು ಅನುಮತಿ ನೀಡಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರ್ಷ ಇದುವರೆಗೆ 3,880 ಮೀಟರ್‌ ಎತ್ತರದ ಗುಹಾ ದೇಗುಲದಲ್ಲಿ 4.90 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪೂಜೆ ಸಲ್ಲಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದಿನದ ಮಟ್ಟಿಗೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇಂದು ಜಮುವಿನಿಂದ ಕಾಶೀರಕ್ಕೆ ಯಾವುದೇ … Continue reading 370ನೇ ವಿಧಿ ರದ್ದಿಗೆ 5 ವರ್ಷ, ಅಮರನಾಥ ಯಾತ್ರೆಗೆ ತಾತ್ಕಾಲಿಕ ಬ್ರೇಕ್‌