ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್

ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು … Continue reading ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್