6 ತಿಂಗಳ ನಂತರ ಕೇಜ್ರಿವಾಲ್‌ಗೆ ಜಾಮೀನು, ಯಾವುದೇ ಕ್ಷಣದಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆ

ನವದೆಹಲಿ,ಸೆ.13- ದೆಹಲಿ ಅಬಕಾರಿ ಪರಿಷ್ಕರಣ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಆರು ತಿಂಗಳ ನಂತರ ಬಿಡುಗಡೆಯ ಭಾಗ್ಯ ಲಭಿಸಿದೆ.ಸುಪ್ರೀಂಕೋರ್ಟ್ ಇಂದು ಕೇಜ್ರಿವಾಲ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಯಾವುದೇ ಕ್ಷಣದಲ್ಲಿ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಕೇಜ್ರಿವಾಲ್ ಅವರು ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಇಲ್ಲವೇ ಮಾಧ್ಯಮಗಳಿಗೆ ಹೇಳಿಕೆ ನೀಡದಿರುವುದು ಸರ್ಕಾರಿ ಕಡತಗಳಿಗೆ ಸಹಿ ಹಾಕದಿರುವುದು, ಕಚೇರಿಗಳಿಗೆ ತೆರಳದಿರುವುದು, 10 ಲಕ್ಷದ ಎರಡು ಬಾಂಡ್ಗಳು, ವಿಚಾರಣಾಧೀನ ನ್ಯಾಯಾಲಯಕ್ಕೆ ಸಹಕಾರ ಕೊಡುವುದು ಸೇರಿದಂತೆ ಹಲವು … Continue reading 6 ತಿಂಗಳ ನಂತರ ಕೇಜ್ರಿವಾಲ್‌ಗೆ ಜಾಮೀನು, ಯಾವುದೇ ಕ್ಷಣದಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆ