ಹೈಕೋರ್ಟ್‌ ಎತ್ತಿಹಿಡಿದಿದ್ದ ಬಂಧನ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿ

ನವದೆಹಲಿ,ಆ.12– ದೆಹಲಿ ಅಬಕಾರಿ ನೀತಿ ಹಗರಣದಿಂದ ಉಂಟಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ, ತಮ್ಮ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್‌ ಆಗಸ್ಟ್‌ 5ರಂದು ಮುಖ್ಯಮಂತ್ರಿಯ ಬಂಧನವನ್ನು ಕಾನೂನುಬದ್ಧವೆಂದು ಎತ್ತಿಹಿಡಿದಿದೆ ಮತ್ತು ಕೇಂದ್ರೀಯ ತನಿಖಾ ದಳದ (ಸಿಬಿಐ) ಕೃತ್ಯಗಳಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ.ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ತಿಳಿಸಿದ್ದಾರೆ. ಕೇಜ್ರಿವಾಲ್‌ ಬಂಧನವನ್ನು … Continue reading ಹೈಕೋರ್ಟ್‌ ಎತ್ತಿಹಿಡಿದಿದ್ದ ಬಂಧನ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿ