BREAKING : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್‌ ಘೋಷಣೆ

ನವದೆಹಲಿ,ಸೆ.15- ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿರುವುದರಿಂದ ದೆಹಲಿಯ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಕೂಡ ಮುಂದಿನ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಸ್ವತಃ ಕ್ರೇಜಿವಾಲ್‌ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ರಾಷ್ಟ್ರ ರಾಜಧಾನಿಯ ಮುಂದಿನ ಮುಖ್ಯಮಂತ್ರಿ ಸ್ಥಾನ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.ನಾವು ವಿಧಾನಸಭೆಯನ್ನು ವಿಸರ್ಜಿಸುವುದಿಲ್ಲ, ಕೇಂದ್ರ ಸರ್ಕಾರ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ … Continue reading BREAKING : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್‌ ಘೋಷಣೆ