ನಾನು ಬದುಕಿರುವವರೆಗೂ ಹಾಸನ ಜಿಲ್ಲೆಯ ಜನರ ಜೊತೆಗಿರುತ್ತೇನೆ : ಎಚ್‌.ಡಿ.ರೇವಣ್ಣ

ಹಾಸನ, ಮೇ 22- ಹಾಸನ ಜಿಲ್ಲೆಯ ಜನರು ನನಗೆ ಸಹಕಾರ ನೀಡಿದ್ದು, ಆ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು. ಹೊಳೆನರಸೀಪುರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕುಟುಂಬದ ಸದಸ್ಯರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಹಾಗೆಯೇ ದೇವರ ಮೇಲೆಯೂ ನಂಬಿಕೆಯಿದೆ ಎಂದ ಅವರು, ಜಿಲ್ಲೆಯಲ್ಲಿನ ಯಾರೂ … Continue reading ನಾನು ಬದುಕಿರುವವರೆಗೂ ಹಾಸನ ಜಿಲ್ಲೆಯ ಜನರ ಜೊತೆಗಿರುತ್ತೇನೆ : ಎಚ್‌.ಡಿ.ರೇವಣ್ಣ