ವಿಧಾನಸಭಾ ಉಪಚುನಾವಣೆ : ಇನ್ನೂ ಫೈನಲ್ ಆಗಿಲ್ಲ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ

ಬೆಂಗಳೂರು,ಅ.20-ಬಿಜೆಪಿ-ಜೆಡಿಎಸ್‌‍ ಸಮನ್ವಯ ಸಭೆ ನಡೆಸಿದರೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ. ಬಿಕ್ಕಟ್ಟು ಬಗೆಹರಿಯದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಳಂಬವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅೋಂಕ್‌, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ಸಾ.ರಾ.ಮಹೇಶ್‌, ಸಂಸದ ಮಲ್ಲೇಶ್‌ ಬಾಬು ಮೊದಲಾದವರಿದ್ದ ಸಮನ್ವಯ ಸಭೆಯಲ್ಲಿ ಕುಮಾರಸ್ವಾಮಿ ಅವರಿಗೆ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ನೀಡಲಾಗಿದೆ. ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ … Continue reading ವಿಧಾನಸಭಾ ಉಪಚುನಾವಣೆ : ಇನ್ನೂ ಫೈನಲ್ ಆಗಿಲ್ಲ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ