ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್‌ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು, ಜು. 28- ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್‌ ಶವವಾಗಿ ಪತ್ತೆಯಾಗಿದ್ದಾರೆ.ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್‌‍ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದಿಂದ ಜು.20ರಂದು ಕಾಣೆಯಾಗಿದ್ದ ಪ್ರಸಾದ್‌ ಹೆಚ್‌ಡಿ ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನನ್ನ ಸಾವಿಗೆ ಫೈನಾನ್ಸ್ ಮಧು ಹಾಗೂ ಟೆಂಪೋ ಕಿರಣ ಕಾರಣ ಎಂದು ಡೆತ್‌ ನೋಟ್‌ ಬರೆದು ಆಟೋದಲ್ಲಿ ಇಟ್ಟು ನಾಪತ್ತೆಯಾಗಿದ್ದರು. ಫೈನಾನ್ಸ್ ಮಧು ಬಳಿ ಕಿರಣ್‌ … Continue reading ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್‌ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ