ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

ಮೈಸೂರು, ಅ. 11- ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ಶರನ್ನವರಾತ್ರಿಯ 9ನೇ ದಿನವಾದ ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಸಲಾಯಿತು. ರಾಜ ಪರಂಪರೆಯಂತೆ ಶುಕ್ರವಾರ ಬೆಳಗ್ಗೆ ಯದು ವಂಶಸ್ಥ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ದುರ್ಗಾಷ್ಟಮಿ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ 6ಕ್ಕೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾ ಹೋಮ ನಡೆಯಿತು. ಆ ವೇಳೆಗೆ ಆನೆ ಬಾಗಿಲಿಗೆ ಪಟ್ಟದ ಹಸು ಆಗಮನವಾಯಿತು. ಬೆಳಗ್ಗೆ 6.40ರಿಂದ 7.10ರ ಸಮಯದಲ್ಲಿ ಅರಮನೆ ಕಲ್ಯಾಣ ಮಂಟಪದಿಂದ ಆನೆ … Continue reading ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ