“ಸಂಪುಟದಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಬ್ಲಾಕ್‌ಮೇಲ್‌ ಮಾಡಿದ್ದಾರೆ”

ಬೆಂಗಳೂರು, ಜೂ.3– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಹಿನ್ನೆಲೆಯಲ್ಲಿ ತಮನ್ನು ಸಚಿವ ಸಂಪುಟದಿಂದ ಸಭೆಯಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಮುಖ್ಯಮಂತ್ರಿಯವರನ್ನು ಬ್ಲಾಕ್‌ಮೇಲ್‌ ಮಾಡಿದ್ದಾರೆ ಎಂದು ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮ ಆರೋಪವನ್ನು ಪುನರ್‌ ಉಚ್ಚರಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದಲ್ಲಿ 187 ಕೋಟಿ ರೂ.ಗಳ ದೊಡ್ಡ ಮೊತ್ತದ ಹಗರಣ ನಡೆದಿದೆ. ಅಕ್ರಮವಾಗಿ ವರ್ಗಾವಣೆಯಾಗಿರುವ ಹಣ ತೆಲಂಗಾಣಕ್ಕೆ ಹೋಗಿದೆ. ಈ ಸಂಬಂಧಪಟ್ಟಂತೆ ನಾಗೇಂದ್ರ ಅವರ ರಾಜೀನಾಮೆ … Continue reading “ಸಂಪುಟದಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಬ್ಲಾಕ್‌ಮೇಲ್‌ ಮಾಡಿದ್ದಾರೆ”