ಈಶ್ವರಪ್ಪನವರ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ : ಯಡಿಯೂರಪ್ಪ

ಶಿವಮೊಗ್ಗ,ಮಾ.10- ಲೋಕಸಭ ಚುನಾವಣೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಟಿಕೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪುತ್ರ ಕಾಂತೇಶ್‍ಗೆ ಈಗಲೂ ಕಾಲ ಮಿಂಚಿಲ್ಲ, ಅವರು ನನ್ನ ಜೊತೆ ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ. ಅಮಿತ್ ಶಾ ಜೊತೆ ಮಾತಾನಾಡಿಸುತ್ತೇನೆ. ಸೀಟ್ ಕೊಡಿಸಲು ನನ್ನಿಂದಾಗುವ ಎಲ್ಲಾ ಪ್ರಯತ್ನ ಮಾಡುತ್ತೇನೆ. ಎಲ್ಲಾ ರೀತಿಯ ಪ್ರಯತ್ನ ಮಾಡಲು ನಾನು ಸಿದ್ಧನಿದ್ದೇನೆ ಎಂದರು. ಈಶ್ವರಪ್ಪ ಬಂದರೆ … Continue reading ಈಶ್ವರಪ್ಪನವರ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ : ಯಡಿಯೂರಪ್ಪ