ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು, ಬಸ್ ಟಿಕೆಟ್ ದರ ದುಪ್ಪಟ್ಟು ವಸೂಲಿ

ಬೆಂಗಳೂರು,ಜು.29- ಶಿರಾಡಿ ಘಾಟ್ ಬಳಿಯ ಎಡಕುಮೇರಿ-ಕಡವಗರಳ್ಳಿ ಮಧ್ಯೆ ಭೂ ಕುಸಿತವಾಗಿ ಬೆಂಗಳೂರು-ಮಂಗಳೂರು ರೈಲು ಸಂಚಾರ ಒಂದು ವಾರಗಳ ಕಾಲ ರದ್ದಾಗಿದ್ದು, ಖಾಸಗಿ ಬಸ್ಗಳ ಟಿಕೆಟ್ ದರ ದುಪ್ಪಟ್ಟಾಗಿದೆ. ವಿಮಾನ ಪ್ರಯಾಣ ದರವೂ ಕೂಡ ಏರಿಕೆಯಾಗಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಒಂದು ವಾರ ರೈಲುಗಳ ಸಂಚಾರ ರದ್ದಾಗಿದ್ದು, 700 ಮಂದಿಯಿಂದ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಆ.4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲು ಸಂಚಾರ ರದ್ದಾದ ಬೆನ್ನಲ್ಲೇ ಬೆಂಗಳೂರು-ಮಂಗಳೂರು ನಡುವಿನ … Continue reading ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು, ಬಸ್ ಟಿಕೆಟ್ ದರ ದುಪ್ಪಟ್ಟು ವಸೂಲಿ