ಮೀಸಲಾತಿ ಹೋರಾಟದಿಂದ ಧಗಧಗಿಸುತ್ತಿದೆ ಬಾಂಗ್ಲಾದೇಶ, 32 ಮಂದಿ ಬಲಿ

ಡಾಕಾ,ಜು.19- ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರ ಮುಂದುವರೆದಿದೆ. ಈ ಹಿಂಸಾಚಾರದಲ್ಲಿ ಇದುವರೆಗೆ 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಿಭಟನಾಕಾರರು ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಯ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ್ದಾರೆ, ಪ್ರಧಾನ ಕಚೇರಿಯಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಸಹ ನಾಶಪಡಿಸಿದ್ದಾರೆ. ಒಂದು ದಿನ ಮೊದಲು ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್‌ ಹಸೀನಾ ಅವರ ಸಂದರ್ಶನ ನಡೆದಿತ್ತು. ಬಾಂಗ್ಲಾದೇಶದ ಪ್ರತಿಭಟನಾಕಾರರು ಮೀಸಲಾತಿಯನ್ನು ಕೊನೆಗೊಳಿಸಬೇಕೆಂಬ ತಮ ಬೇಡಿಕೆಗೆ ಅಚಲರಾಗಿದ್ದಾರೆ. ಹಿಂಸಾಚಾರದ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳನ್ನು … Continue reading ಮೀಸಲಾತಿ ಹೋರಾಟದಿಂದ ಧಗಧಗಿಸುತ್ತಿದೆ ಬಾಂಗ್ಲಾದೇಶ, 32 ಮಂದಿ ಬಲಿ