ನಾಗಮಂಗಲ ಗಲಭೆಯಲ್ಲಿ ಬಾಂಗ್ಲಾದೇಶಿಗಳ ಕೈವಾಡ : ಸುರೇಶ್‌ಗೌಡ ಹೊಸ ಬಾಂಬ್

ಮಂಡ್ಯ,ಸೆ.17- ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶಿಗಳು ಇರುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಶಾಸಕ ಸುರೇಶ್‌ಗೌಡ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪೊಲೀಸರು ಈಗ ಕೇರಳ ಮೂಲದ ನಿಷೇದಿತ ಸಂಘಟನೆಯ ಸದಸ್ಯರನ್ನು ಬಂಧಿಸಿದ್ದಾರೆ ಇದನ್ನು ನೋಡಿದರೆ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್‌ಐ ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ಹಲವೆಡೆ … Continue reading ನಾಗಮಂಗಲ ಗಲಭೆಯಲ್ಲಿ ಬಾಂಗ್ಲಾದೇಶಿಗಳ ಕೈವಾಡ : ಸುರೇಶ್‌ಗೌಡ ಹೊಸ ಬಾಂಬ್