ಪಾಕ್‍ಪರ ಘೋಷಣೆ ಕೂಗಿಲ್ಲ ಎಂದವರು ಕ್ಷಮೆಯಾಚಿಸಬೇಕು : ಬೊಮ್ಮಾಯಿ

ಬೆಳಗಾವಿ,ಮಾ.5- ಮಾಧ್ಯಮಗಳಲ್ಲಿ ಪಾಕಿಸ್ತಾನ ಪರ ಘೋಷಣೆ ಸ್ಪಷ್ಟವಾಗಿತ್ತು. ಆದರೂ ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತುದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ದೇಶದ್ರೋಹಿಗಳಿಗಿಂತ ಇವರ ನಡೆಯೇ ಆತಂಕಕ್ಕೆ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಸಂಬಂಧ ಎಫ್‍ಎಸ್‍ಎಲ್ ವರದಿ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್‍ಐಎ ಎಫ್‍ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಆದರೆ ಸರ್ಕಾರ … Continue reading ಪಾಕ್‍ಪರ ಘೋಷಣೆ ಕೂಗಿಲ್ಲ ಎಂದವರು ಕ್ಷಮೆಯಾಚಿಸಬೇಕು : ಬೊಮ್ಮಾಯಿ