ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕು : ಬೊಮ್ಮಾಯಿ

ಹುಬ್ಬಳಿ, ಮೇ 31- ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಸ್‌‍ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆನ್‌ ಡ್ರೈವ್‌ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಕಾನೂನಾತಕವಾಗಿ ಶರಣಾಗಿದ್ದಾನೆ. ಎಸ್‌‍ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು. ಇದು ಯಾವ ರೀತಿ ಪ್ರಚಲಿತಕ್ಕೆ ಬಂತು ಯಾರು ಪ್ರಚಾರ ಮಾಡಿದರು. ಪೆನ್‌ … Continue reading ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕು : ಬೊಮ್ಮಾಯಿ