2 ಕುಟುಂಬಗಳ ಕದನ : ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಚಕ್ರವ್ಯೂಹ ಭೇದಿಸುತ್ತಾರಾ ಅಭಿಮನ್ಯು ನಿಖಿಲ್..?

ಬೆಂಗಳೂರು,ಅ.25- ರಾಜಕೀಯ ಜಿದ್ದಾಜಿದ್ದಿನ ಹೋರಾಟಕ್ಕೆ ಹೆಸರಾಗಿರುವ ರಾಮನಗರ ಜಿಲ್ಲೆಯಲ್ಲಿ ಈಗ ತೀವ್ರ ಪೈಪೋಟಿಯಿಂದ ಕೂಡಿದ ಉಪಚುನಾವಣೆ ನಡೆಯುತ್ತಿರುವುದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ. ಚನ್ನಪಟ್ಟಣದಲ್ಲಿ ರಾಜಕೀಯ ಸಂಘರ್ಷ ಈಗಾಗಲೇ ತಾರಕಕ್ಕೇರಿದೆ. ಬೊಂಬೆ ನಾಡಿನಲ್ಲಿ ನಡೆಯುತ್ತಿರುವ ಈ ಉಪಚುನಾವಣೆಯು ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ ನಡುವಿನ ಶಕ್ತಿ ಪ್ರದರ್ಶನಕ್ಕೆ ಪ್ರಮುಖ ವೇದಿಕೆಯಾಗಿ ಮಾರ್ಪಟ್ಟಿದೆ. ಮೇಲ್ನೋಟಕ್ಕೆ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟರೂ ಇದು ರಾಜಕೀಯ ಕಡುವೈರಿಗಳಾದ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ … Continue reading 2 ಕುಟುಂಬಗಳ ಕದನ : ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಚಕ್ರವ್ಯೂಹ ಭೇದಿಸುತ್ತಾರಾ ಅಭಿಮನ್ಯು ನಿಖಿಲ್..?