ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಕುಂಬಳಗೂಡು, ಕಡಬಗೆರೆ ಕ್ರಾಸ್..! ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ..?

ಬೆಂಗಳೂರು,ಆ.16– ಸಿಲಿಕಾನ್‌ ಸಿಟಿ ಹೊರ ವಲಯದ ಪ್ರದೇಶಗಳಿಗೆ ಶೀಘ್ರದಲ್ಲೇ ಶುಕ್ರದೆಸೆ ಆರಂಭವಾಗಲಿದೆ. ಕಳೆದ ನಾಲ್ಕು ವರ್ಷಗಳಿಂದ ಚುನಾವಣೆ ಕಾಣದ ಬಿಬಿಎಂಪಿಗೆ ಎಲೆಕ್ಷನ್‌ ಮಾಡುವ ಬದಲು ಈಗಿನ ಕಾಂಗ್ರೆಸ್‌‍ ಸರ್ಕಾರ ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತಿಸಲು ತೀರ್ಮಾನಿಸಿರುವುದರಿಂದ ಬಿಬಿಎಂಪಿ ಹೊರ ವಲಯದ ಪ್ರದೇಶಗಳಿಗೆ ಶುಕ್ರದೆಸೆ ದಕ್ಕುವ ಸಾಧ್ಯತೆಗಳಿವೆ. ಬಿಬಿಎಂಪಿ ವ್ಯಾಪ್ತಿಯಿಂದ ಒಂದು ಕಿ.ಮೀ ಸುತ್ತಳತೆಯ ಪ್ರದೇಶಗಳನ್ನು ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿರುವುದರಿಂದ ಆ ಭಾಗದ ಪ್ರದೇಶಗಳ ಜಮೀನುಗಳಿಗೆ ಬಂಗಾರದ ಬೆಲೆ ಬರುವುದು ಗ್ಯಾರಂಟಿಯಾಗಿದೆ. ಹೀಗಾಗಿ … Continue reading ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಕುಂಬಳಗೂಡು, ಕಡಬಗೆರೆ ಕ್ರಾಸ್..! ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ..?